ದೇಶದಾದ್ಯಂತ ಬಹುಪಥ ಮುಕ್ತ ಹರಿವು ಟೋಲ್ ವ್ಯವಸ್ಥೆ ಹಾಗೂ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಹೆದ್ದಾರಿ ನಿರ್ವಹಣಾ ತಂತ್ರಜ್ಞಾನವನ್ನು 2026ರ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಈ ನೂತನ ವ್ಯವಸ್ಥೆ ಜಾರಿಗೆ ಬಂದ ನಂತರ ಟೋಲ್ ಪ್ಲಾಜಾಗಳಲ್ಲಿ...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....