Friday, September 18, 2026

#indian meterological departement

ಎಚ್ಚರ! ರಣಮಳೆಯ ಮುನ್ಸೂಚನೆ – 20ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅ.14 ರಿಂದ ವರುಣನ ಆರ್ಭಟ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದ್ದು, ಕಲ್ಯಾಣ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿಯೂ ಮಳೆ ಬೀಳುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು–ಮಿಂಚು ಸಹಿತ...

ಚಳಿಗಾಲದಲ್ಲಿ ಹೆಚ್ಚಾಗಲಿದೆ ತಾಪಮಾನ; ಕೃಷಿಭೂಮಿ ಮೇಲೆ ಪರಿಣಾಮ; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ..!

ರಾಜ್ಯ ಸುದ್ದಿ; ಅಕ್ಟೋಬರ್ ತಿಂಗಳು ಚಳಿಗಾಲದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಶೇ 10 ರಷ್ಟು ಏರಿಕೆಯಾಗಲಿದ್ದು ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಭಾಗಗಳನ್ನು ಹೊರತುಪಡಿಸಿ ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲಿದ್ದಾರೆ....
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img