Thursday, February 5, 2026

Indian Monsoon 2025

ಭೀಕರ ಪ್ರವಾಹ ಕೊಚ್ಚಿ ಹೋದ ಮನೆಗಳು!

ರಾಜಸ್ಥಾನದಲ್ಲಿ ಮಳೆಯಿಂದಾಗಿ ಪ್ರವಾಹ ಉಂಟಾಗಿ ಕಳೆದ 24 ಗಂಟೆಗಳಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಪೂರ್ವ ರಾಜಸ್ಥಾನದಲ್ಲಿ ವಾಯುಭಾರ ಕುಸಿತದಿಂದಾಗಿ, ಅಜ್ಮೀರ್, ಪುಷ್ಕರ್, ಬುಂಡಿ, ಸವಾಯಿ ಮಾಧೋಪುರ್ ಮತ್ತು ಪಾಲಿಯಲ್ಲಿ ಭಾರೀ ಮಳೆಯಾಗಿದ್ದು, ಅಲ್ಲಿ ನದಿಗಳು, ಚರಂಡಿಗಳು ಮತ್ತು ಅಣೆಕಟ್ಟುಗಳು ಉಕ್ಕಿ ಹರಿಯುತ್ತಿವೆ. ರಾಜಧಾನಿ ಜೈಪುರದಲ್ಲಿಯೂ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗಿದೆ. ರಾಜಸ್ಥಾನದ ಕೆಲವು ಭಾಗಗಳಲ್ಲಿ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img