ರಾಜಸ್ಥಾನದಲ್ಲಿ ಮಳೆಯಿಂದಾಗಿ ಪ್ರವಾಹ ಉಂಟಾಗಿ ಕಳೆದ 24 ಗಂಟೆಗಳಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಪೂರ್ವ ರಾಜಸ್ಥಾನದಲ್ಲಿ ವಾಯುಭಾರ ಕುಸಿತದಿಂದಾಗಿ, ಅಜ್ಮೀರ್, ಪುಷ್ಕರ್, ಬುಂಡಿ, ಸವಾಯಿ ಮಾಧೋಪುರ್ ಮತ್ತು ಪಾಲಿಯಲ್ಲಿ ಭಾರೀ ಮಳೆಯಾಗಿದ್ದು, ಅಲ್ಲಿ ನದಿಗಳು, ಚರಂಡಿಗಳು ಮತ್ತು ಅಣೆಕಟ್ಟುಗಳು ಉಕ್ಕಿ ಹರಿಯುತ್ತಿವೆ. ರಾಜಧಾನಿ ಜೈಪುರದಲ್ಲಿಯೂ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗಿದೆ.
ರಾಜಸ್ಥಾನದ ಕೆಲವು ಭಾಗಗಳಲ್ಲಿ...
Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...