ಬೆಂಗಳೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಕಿರುವ ರಾಜೀನಾಮೆಯ ಸವಾಲನ್ನು ಕೃಷಿ ಮಾರುಕಟ್ಟೆ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸ್ವೀಕರಿಸುವ ಮೂಲಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ವೈಯಕ್ತಿಕ...
State News:
Feb:27:ರಾಜ್ಯದಲ್ಲಿ ಶಿವಮೊಗ್ಗ ಮತ್ತು ಕುಂದಾನಗರಿ ಬೆಳಗಾವಿಯಲ್ಲಿ ಮೋದಿ ಮೇನಿಯಾ ಅಬ್ಬರಿಸಿತ್ತು.ಆದರೆ ಇವೆಲ್ಲದಕ್ಕೂ ಇದೀಗ ಕಾಂಗ್ರೆಸ್ಸಿಗರು ತಮ್ಮದೇ ಆದ ಶೈಲಿಯಲ್ಲಿ ಉತ್ತರವ ನ್ನು ನೀಡಿದಂತಿದೆ. ನಿಜ ಕಾಂಗ್ರೆಸ್ಸಿಗರು ಮೋದಿ ಪ್ರತಿ ಮಾತಿಗೆ ಟಾಂಗ್ ಕೊಟ್ಟಂತೆ ಸರಣಿ ಟ್ವೀಟ್ ಗಳ ಮೂಲಕ ಟೀಕಾ ಪ್ರಹಾರವನ್ನೇ ನಡೆಸಿದ್ದಾರೆ. "ದೇಶದಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಪ್ರಮುಖವಾದುದು....
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...