Saturday, September 19, 2026

Indian Navy

ಉಗ್ರರ ವಿನಾಶ ಆರಂಭವಾಗಿದೆ : ಈ ಬಾರಿ ನಿಮ್ಮ ಅಂತ್ಯ ಫಿಕ್ಸ್‌ ; ಯೋಧರ ನೆಲದಿಂದಲೇ ಪಾಕ್‌ಗೆ ಮೋದಿ ಖಡಕ್‌ ವಾರ್ನಿಂಗ್..!

ಆಪರೇಷನ್‌ ಸಿಂಧೂರ್‌ ವಿಶೇಷ :  ನವದೆಹಲಿ : ಆಪರೇಷನ್‌ ಸಿಂಧೂರ್‌ ಬಳಿಕ ಭಾರತದ ವಿರುದ್ಧ ಪಾಕಿಸ್ತಾನ ನಡೆಸಿದ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ತ್ಯುತ್ತರ ನೀಡಲಾಗಿದೆ. ಅಲ್ಲದೆ ಭಾರತದ ಮೇಲೆ ತಾನು ದಾಳಿ ಮಾಡಿದಾಗ ಪಂಜಾಬ್‌ನ ಆದಂಪುರ ಏರ್‌ಬೇಸ್‌ ನಾಶಗೊಳಿಸಿದ್ದೇವೆ ಎಂದು ಪಾಕ್‌ ಸುಳ್ಳು ಹೇಳಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರು ಅದೇ...

ಇನ್ನೊಂದು ದಾಳಿಗೆ ಪಾಕ್‌ನಿಂದ ಸಂಚು, ಆ ಟೆರರಿಸ್ಟ್‌ಗಳ ಮೊರೆ : ಉಗ್ರರ ಬಗ್ಗು ಬಡಿಯಲು ನೌಕಾ ಸೇನೆಯ ಸಿದ್ಧತೆ ಹೇಗಿದೆ..?

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಗುಂಡಿನ ದಾಳಿಯ ಹಿನ್ನೆಲೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಭಾರತಕ್ಕೆ ನುಸುಳುವಂತೆ ಮಾಡಿ ದಾಳಿಗೆ ಕಾರಣವಾಗಿರುವ ಪಾಪಿಸ್ತಾನ ಕಾಲು ಕೆದರಿ ಭಾರತದ ತಂಟೆಗೆ ಬರುತ್ತಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಗಡಿ ನಿಯಂತ್ರಣ ರೇಖೆ...

Indian Navy ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಭಾರತೀಯ ನೌಕಾಪಡೆಯು (Indian Navy)  ನಾವಿಕರು (AA ಮತ್ತು SSR) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸವನ್ನು ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಏಪ್ರಿಲ್ 5ರ ಮೊದಲು ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಹುದ್ದೆಯ ಬಗ್ಗೆ ಸಂಪೂರ್ಣ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img