Saturday, July 11, 2026

indian news

ಮಕ್ಕಳೊಂದಿಗೆ ಬೆರೆತು ಹರ್ಷ ಹಂಚಿಕೊಂಡ ಪ್ರಧಾನಿ

ದೇಶದೆಲ್ಲೆಡೆ 75 ರ ಅಮೃತ ಮಹೋತ್ಸವದ ಸಡಗರ. ಕೆಂಪುಕೋಟೆಯು ತಿರಂಗದ ರಂಗಿನಲ್ಲಿ ಮೆರುಗು ಮೂಡಿಸಿತ್ತು. ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು. ತದ ನಂತರ ದೇಶದ ಹಲವೆಡೆಗಳಿಂದ ಬಂದು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದ ಪ್ರತಿಭಾನ್ವಿತ ಮಕ್ಕಳೊಂದಿಗೆ ಬೆರೆತು ಪ್ರಧಾನಿ ತಮ್ಮ ಹರ್ಷವನ್ನು ಹಂಚಿಕೊಂಡರು. ಎಲ್ಲರೊಡನೆ ಬೆರೆತು ಸಂತಸ ವ್ಯಕ್ತ ಪಡಿಸಿದ ಮೋದಿಯವರ ಸರಳತೆ...
- Advertisement -spot_img

Latest News

Dharwad: ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Dharwad: ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು...
- Advertisement -spot_img