Friday, June 20, 2025

indian news

ಮಕ್ಕಳೊಂದಿಗೆ ಬೆರೆತು ಹರ್ಷ ಹಂಚಿಕೊಂಡ ಪ್ರಧಾನಿ

ದೇಶದೆಲ್ಲೆಡೆ 75 ರ ಅಮೃತ ಮಹೋತ್ಸವದ ಸಡಗರ. ಕೆಂಪುಕೋಟೆಯು ತಿರಂಗದ ರಂಗಿನಲ್ಲಿ ಮೆರುಗು ಮೂಡಿಸಿತ್ತು. ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು. ತದ ನಂತರ ದೇಶದ ಹಲವೆಡೆಗಳಿಂದ ಬಂದು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದ ಪ್ರತಿಭಾನ್ವಿತ ಮಕ್ಕಳೊಂದಿಗೆ ಬೆರೆತು ಪ್ರಧಾನಿ ತಮ್ಮ ಹರ್ಷವನ್ನು ಹಂಚಿಕೊಂಡರು. ಎಲ್ಲರೊಡನೆ ಬೆರೆತು ಸಂತಸ ವ್ಯಕ್ತ ಪಡಿಸಿದ ಮೋದಿಯವರ ಸರಳತೆ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img