Tuesday, January 14, 2025

Indian olympic Association

Wrestlers: ಏಷ್ಯಾನ್ ಗೇಮ್ಸ್ ಗೆ ನೇರ ಪ್ರವೇಶ ಪ್ರಶ್ನಿಸಿ ಸಲ್ಲಿಸಿದ್ದ ದೂರನ್ನು ವಜಾಗೊಳಿಸದ ನ್ಯಾಯಾಲಯ

ಕ್ರೀಡೆ: ಕುಸ್ತಿಪಟುಗಳಾದ ವಿನೇಶ್ ಪೋಗಟ್  ಮತ್ತು ಬಜರಂಗ್ ಪೂನಿಯಾ ಅವರನ್ನು ನೇರವಾಗಿ  ಏಷ್ಯಾನ್ ಗೇಮ್ಸ್ ಗೆ ಕಳುಹಿಸಲು ಭಾರತೀಯ  ಒಲಂಪಿಕ್ ಅಸೋಸಿಯೇಷನ್ ವಿನಾಯಿತಿ ನೀಡಲಾಗಿತ್ತು ಆದರೆ ಇದನ್ನು ಪ್ರಶ್ನಿಸಿ ಕೋರ್ಟ್ ಗೆ ದೂರನ್ನು ಸಲ್ಲಿಸಿದ್ದಾರೆ. ಕುಸ್ತಿ ಪಟುಗಳಾದ  ಅಂಟಿಲ್ ಪಂಘಲ್  ಮತ್ತು ಸುಜೀತ್ ಕಲ್ಕಲ್ ಅವರು  ವಿನೇಶ್ ಪೋಗಟ್ ಮತ್ತು ಬಜರಂಗ ಪೂನಿಯಾ ಏಷಿಯನ್ ಗೇಮ್ಸ್...

ಆಡಳಿತಗಾರರ ಸಮಿತಿ ರದ್ದು ಮಾಡಿದ ಸುಪ್ರೀಮ್

https://www.youtube.com/watch?v=9rlNVzzlteA&t=20s ಹೊಸದಿಲ್ಲಿ: ಅಮಾನತು ಭೀತಿ ಎದುರಿಸುತ್ತಿರುವ ಭಾರತ ಒಲಿಂಪಿಕ್ ಸಂಸ್ಥೆಯ ಚಟುವಟಿಕೆಗಳನ್ನು ಆಡಳಿತಗಾರರ ಸಮಿತಿಯನ್ನು (ಸಿಒಎ) ರದ್ದು ಮಾಡಿದೆ  ಮುಂದಿನ ಸೂಚನೆವರೆಗೂ ಯಥಾಸ್ಥಿತಿ ಮುಂದುವರೆಸುವಂತೆ ಸುಪ್ರೀಮ್ ಕೋರ್ಟ್ ಹೇಳಿದೆ. ನ್ಯಾಯಾಧಿಶರುಗಳಾದ ಎಸ್.ಎ.ನಜೀರ್ ಮತ್ತು ಜೆ.ಕೆ.ಮಹೇಶ್ವರಿ ಅವರನ್ನೊಳಗೊಂಡ ಪೀಠ  ರಾಜ್ಯ ಸಂಸ್ಥೆಗಳ ಅರ್ಜಿಗಳ ಬಗ್ಗೆ ಕೇಂದ್ರದಿಂದ ಮಾಹಿತಿ ಕೇಳಿದೆ. ನಾಲ್ಕು ವಾರದ ನಂತರ ವಿಚಾರಣೆ ನಡೆಸುವುದಾಗಿ ಹೇಳಿದೆ. https://www.youtube.com/watch?v=pjTozXWP8cQ&t=32s ನಾಮಪತ್ರ ಸಲ್ಲಿಕೆ,...

ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್: ವಿಶ್ವ ದಾಖಲೆ ನಿರ್ಮಿಸಿದ ಸುಮೀತ್, ಯೋಗೇಶ್

https://www.youtube.com/watch?v=2rJylhjcKwA ಬೆಂಗಳೂರು: ಟೊಕಿಯೊ ಪ್ಯಾರಾ ಒಲಿಂಪಿಕ್ಸ್ ಚಾಂಪಿಯನ್ ಸುಮೀತ್ ಅಂತಿಲ್ ಹಾಗೂ ಯೋಗೇಶ್ ಕಾತುನಿಯಾ ನೂತನ ವಿಶ್ವ ದಾಖಲೆ ಬರೆದಿದ್ದಾರೆ. ಇಲ್ಲಿನ ಕಂಠೀರವ ಮೈದಾನದಲ್ಲಿ ನಡೆಯುತ್ತಿರುವ ನಾಲ್ಕನೆ ಭಾರತೀಯ ಮುಕ್ತ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಜಾವೆಲಿನ ಅಥ್ಲೀಟ್ ಸುಮೀತ್ ಅಂತಿಲ್ 68.62 ಮೀ. ದೂರ ಎಸೆದು ವಿಶ್ವ ದಾಖಲೆ ಬರೆದರು. 24 ವರ್ಷದ ಸುಮೀತ್ ಕಳೆದ ಟೊಕಿಯೊ...

ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಸೂಚನೆ 

https://www.youtube.com/watch?v=DUSuLr5SoVk ಹೊಸದಿಲ್ಲಿ: ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್‍ನ (ಐಒಎ) ಚಟುವಟಿಕೆಗಳನ್ನು ಆಡಳಿತಗಾರರ ಸಮಿತಿ (ಸಿಒಎ) ಪರಿಶೀಲಿಸುವುದು ಬೇಡ ಯಥಾಸ್ಥಿತಿ ಕಾಪಾಡುವಂತೆ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಕೇಂದ್ರ ಹಾಗೂ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಮುಖ್ಯ ನ್ಯಾಯಾ ಮೂರ್ತಿ ಎನ್.ವಿ.ರಮಣ ಈ ಹಿಂದಿನಂತೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚಿಸಿದರು. ಚುನಾಯಿತರಲ್ಲದ ಆಡಳಿತಗಾರರ ಸಮಿತಿಯನ್ನು ಅಂತಾರಾಷ್ಟ್ರೀಯ ಕ್ರೀಡಾ ಮಂಡಳಿ  ಮಾನ್ಯತೆ...

ಪ್ರಧಾನಿ ಮೋದಿಗೆ ಉಡುಗೊರೆ ನೀಡಿದ ಅಥ್ಲೀಟ್ಸ್ 

https://www.youtube.com/watch?v=PEIMPgmU3JQ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಗೌರವ ಪಡೆದ ಭಾರತೀಯ ಅಥ್ಲೀಟ್‍ಗಳು ಸಂತಸಗೊಂಡಿದ್ದಾರೆ. ಬರ್ಮಿಂಗ್‍ಹ್ಯಾಮ್ ಕ್ರೀಡಾಕೂಟದಲ್ಲಿ  ಅದ್ಭುತ ಸಾಧನೆ ಮಾಡಿದ ಮಹಿಳಾ ತಾರಾ ಬಾಕ್ಸರ್ ನಿಖಾತ್ ಜರೀನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಕ್ಸಿಂಗ್ ಗ್ಲೌಸಗಳನ್ನು ಉಡುಗೊರೆಯಾಗಿ ನೀಡಿದರು. ಮತ್ತೋರ್ವ ಮಹಿಳಾ ಅಥ್ಲೀಟ್ ಹಿಮಾದಾಸ್ ತಮ್ಮ ರಾಜ್ಯದ ಸಾಂಪ್ರದಾಯಿಕ ಅಸ್ಸಾಮಿ ಗೊಮಾಚಾ ( ಶಾಲು) ನೀಡಿದ್ದಾರೆ. ಇನ್ನು...

ಭಾರತೀಯ ಕ್ರೀಡೆಯ ಸ್ವರ್ಣಯುಗ ಆರಂಭ: ಪ್ರಧಾನಿ ಮೋದಿ

https://www.youtube.com/watch?v=xZZghYEA8w8 ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಪದಕ ಗೆದ್ದು ಬಂದ ಕ್ರೀಡಾಳುಗಳಿಗೆ ಶನಿವಾರ ತಮ್ಮ ನಿವಾಸದಲ್ಲಿ ಆದರೋಪಚಾರ ನೀಡಿ ಗೌರವಿಸಿದರು. ``ಇದು ನಮ್ಮ ಯುವಶಕ್ತಿಯ ಆರಂಭ ಭಾರತದ ಕ್ರೀಡೆಯ ಸ್ವರ್ಣ ಯುಗ ಈಗ ಆರಂಭವಾಗಿದೆ'' ಎಂಬುದಾಗಿ ಮೋದಿಯವರು ನುಡಿದರು. ಸಮಯಾವಕಾಶ ಮಾಡಿಕೊಂಡು ತಮ್ಮ ನಿವಾಸಕ್ಕೆ ಆಗಮಿಸಿದ ಕ್ರೀಡಾಳುಗಳಿಗೆ ಕೃತಜ್ಞತೆ ತಿಳಿಸಿದ ಪ್ರಧಾನಿಯವರು, ``ದೇಶದ ಜನರೆಲ್ಲರೂ...

ಪದಕ ಸಾಧಕರಿಗೆ ಅದ್ದೂರಿ ಸ್ವಾಗತ

https://www.youtube.com/watch?v=a8izAOg8G0A ಹೊಸದಿಲ್ಲಿ:ಬರ್ಮಿಂಗ್ ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭರ್ಜರಿಯಾಗಿ ಪದಕ ಬೇಟೆಯಾಡಿ ಬಂದ ಭಾರತೀಯ ಅಥ್ಲೀಟ್ ಗಳಿಗೆ ತವರಿನಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ. ಪದಕ ಗೆದ್ದು ಬಂದ ಕ್ರೀಡಾಪಟುಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರ ಸಾಯ್ ಕೇಂದ್ರ ಗಳಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಸನ್ಮಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಸ್ತಿಪಟುಗಳಾದ ಭಜರಂಗ್...

ಸಿಂಧುಗೆ ಡೇವಿಡ್ ವಾರ್ನರ್ ಅಭಿನಂದನೆ

https://www.youtube.com/watch?v=0jGla50DuNQ ಸಿಡ್ನಿ:ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಡ್ಯಾಶಿಂಗ್ ಓಪನರ್ ಡೇವಿಡ್ ಮಿಲ್ಲರ್ ಕಾಮನ್ ವೆಲ್ತ್ ಕ್ರೀಡಾಕೂಟದ ವಿಜೇತೆ ಪಿ.ವಿ.ಸಿಂಧೂ ಅವರನ್ನು ಅಭಿನಂದಿಸಿದ್ದಾರೆ. ಮೊನ್ನೆ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಕೆನಡಾದ ಮಿಚೆಲ್ ಲಿ ವಿರುದ್ಧ 21-15, 21-13 ಅಂಕಗಳಿಂದ ಭರ್ಜರಿಯಾಗಿ ಗೆದ್ದು ಮೊದಲ ಬಾರಿ ಕಾಮನ್ ವೆಲ್ತ್ ನಲ್ಲಿ ಚಿನ್ನ ಗೆದ್ದರು. ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ ನಲ್ಲಿ ಡೇವಿಡ್ ವಾರ್ನರ್...

ಹೀನಾಯ ಸೋಲು: ಭಾರತ ಹಾಕಿಗೆ ಬೆಳ್ಳಿ

https://www.youtube.com/watch?v=YU1Ob78D8Js ಬರ್ಮಿಂಗ್‍ಹ್ಯಾಮ್: ಕಳಪೆ ಪ್ರರ್ದರ್ಶನ ನೀಡಿದ ಭಾರತ ಪುರುಷರ ಹಾಕಿ ತಂಡ ಕಾಮನ್‍ವೆಲ್ತ್ ಕ್ರೀಡಾಕೂಟದ  ಫೈನಲ್‍ನಲ್ಲಿ  ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಎದುರು 0-7 ಗೋಲುಗಳ ಅಂತರದಿಂದ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿತ್ತು. https://www.youtube.com/watch?v=UXbh3ngMMOA ಅಂತಿಮ ಹಣಾಹಣಿಯಲ್ಲಿ  ಬಲಿಷ್ಠ ಆಸ್ಟ್ರೇಲಿಯಾ ವೇಗ, ಆಕ್ರಮಣಕಾರಿ ದಾಳಿಯ ಸಹಾಯದಿಂದ ಮತ್ತೊಮ್ಮೆ ಕಾಮನ್‍ವೆಲ್ತ್‍ನಲ್ಲಿ ಪ್ರಭುತ್ವ  ಸಾಧಿಸಿತು.ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಆಸ್ಟ್ರೇಲಿಯಾ ವಿರುದ್ಧ ಮೂರನೆ ಬಾರಿ ಸೋತಿದೆ. 2010...

40ನೇ ವಯಸ್ಸಿನಲ್ಲಿ  ಚಿನ್ನ ಗೆದ್ದು ಶರತ್ ಕಮಾಲ್

https://www.youtube.com/watch?v=9wk2H2vdAk4 ಬರ್ಮಿಂಗ್‍ಹ್ಯಾಮ್: ಭಾರತದ ಅಗ್ರ ಟೇಬಲ್ ಟೆನಿಸ್ ಆಟಗಾರ ಶರತ್ ತಮ್ಮ 40ನೇ ವಯಸ್ಸಿನಲ್ಲಿ  ಕಮಾಲ್ ಮಾಡಿದ್ದಾರೆ. ಈ ಬಾರಿಯ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ 16 ವರ್ಷಗಳ ಬಳಿಕ ಚಿನ್ನ ಗೆದ್ದಿದ್ದಾರೆ. ಇಲ್ಲಿನ ಎನ್‍ಇಸಿ ಮೈದಾನದಲ್ಲಿ  ನಡೆದ ಫೈನಲ್‍ನಲ್ಲಿ ಇಂಗ್ಲೆಂಡ್‍ನ ಪಿಚ್ ಫೋರ್ಡ್ ವಿರುದ್ಧ ಮೊದಲ ಸೆಟ್‍ನ್ನು ಕಳೆದುಕೊಂಡರು. 11-13, 11-7,11-2, 11-6...
- Advertisement -spot_img

Latest News

ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಜನ ಧ್ವನಿ ಎತ್ತಬೇಕಿದೆ: ಸಿಎಂ

Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...
- Advertisement -spot_img