Friday, September 18, 2026

Indian Parliament

ಸಂಸತ್ ಮುಂಗಾರು ಅಧಿವೇಶನ ಮುಕ್ತಾಯ – ವಿಪಕ್ಷಗಳ ಗದ್ದಲದಿಂದ 175 ಕೋಟಿ ರೂ. ಸಾರ್ವಜನಿಕ ಹಣ ವ್ಯರ್ಥ!

ದೇಶದ ಅತ್ಯುನ್ನತ ದೇಗುಲವಾದ ಸಂಸತ್ತಿನಲ್ಲಿ ಈ ಬಾರಿ ನಡೆದ ಕಲಾಪವು ತೀವ್ರ ಕೋಲಾಹಲ ಹಾಗೂ ಗದ್ದಲಕ್ಕೆ ಸಾಕ್ಷಿಯಾಯಿತು. ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಾಗೂ ನಿರಂತರ ಗಲಾಟೆಯ ಕಾರಣದಿಂದ ಸಂಸತ್ತಿನ ಮುಂಗಾರು ಅಧಿವೇಶನವು ಗುರುವಾರ ಅನಿರ್ದಿಷ್ಟಾವಧಿಗೆ ಅಧಿಕೃತವಾಗಿ ಮುಂದೂಡಲ್ಪಟ್ಟಿದೆ. ಆದರೆ ಸಂಸತ್ತಿನಲ್ಲಿ ನಡೆದ ಈ ತೀವ್ರ ಗಲಾಟೆ ಹಾಗೂ ಆಡಳಿತ-ವಿಪಕ್ಷಗಳ ಜಟಾಪಟಿಯಿಂದ ದೇಶದ ತೆರಿಗೆದಾರರ ಬರೋಬ್ಬರಿ...

ಸಂಸತ್ತಿನಲ್ಲಿ ಚರ್ಚೆಗೆ ವಿಪಕ್ಷಗಳ ಹಿಂದೇಟು – ಕೇಂದ್ರ ಸಚಿವ ಸುಕಾಂತ ಮಜುಂದಾರ್ ಕಟು ಟೀಕೆ!

ಮಾಧ್ಯಮಗಳ ಮುಂದೆ ಸರ್ಕಾರದ ವಿರುದ್ಧ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುವ ವಿರೋಧ ಪಕ್ಷಗಳು, ಸಂಸತ್ತಿನ ಒಳಗೆ ಚರ್ಚೆಗೆ ಬರಲು ಯಾಕೆ ಹಿಂದೇಟು ಹಾಕುತ್ತಿವೆ ಎಂಬ ಪ್ರಮುಖ ಪ್ರಶ್ನೆ ಈಗ ರಾಷ್ಟ್ರೀಯ ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬಂದಿದೆ. ಹೌದು, ಕೇಂದ್ರ ಸಚಿವ ಸುಕಾಂತ ಮಜುಂದಾರ್ ಅವರು ಈ ಕುರಿತು ವಿಪಕ್ಷಗಳ ನಡವಳಿಕೆಯನ್ನು ತೀವ್ರವಾಗಿ ಟೀಕಿಸಿದ್ದು, ಸಂಸದೀಯ ಕಲಾಪಗಳಲ್ಲಿ...

19 ದಿನಗಳ ಮುಂಗಾರು ಅಧಿವೇಶನಕ್ಕೆ ತೆರೆ – 12 ಪ್ರಮುಖ ಬಿಲ್‌ಗಳಿಗೆ ಸಂಸತ್ ಒಪ್ಪಿಗೆ!

ದೇಶದ ರಾಜಧಾನಿಯಲ್ಲಿ ನಡೆದ ಸಂಸತ್ತಿನ ಮುಂಗಾರು ಅಧಿವೇಶನವು ಒಟ್ಟು 19 ದಿನಗಳ ಕಾಲ ನಿರಂತರ ಗದ್ದಲ ಹಾಗೂ ಪ್ರತಿಭಟನೆಗಳ ನಡುವೆಯೇ ಗುರುವಾರ ಅಧಿಕೃತವಾಗಿ ಮುಕ್ತಾಯಗೊಂಡಿದೆ. ಕೊನೆಯ ದಿನ ಉಭಯ ಸದನಗಳಲ್ಲಿ 'ವಂದೇ ಮಾತರಂ' ಗೀತೆಯನ್ನು ಹಾಡುವ ಮೂಲಕ ಲೋಕಸಭೆ ಮತ್ತು ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಈ ಅಧಿವೇಶನದ ಅವಧಿಯಲ್ಲಿ ತೀವ್ರ ಕೋಲಾಹಲ ಹಾಗೂ ವಿಪಕ್ಷಗಳ ವಿರೋಧವಿದ್ದರೂ,...

ಮುಂಗಾರು ಅಧಿವೇಶನ ಅಂತ್ಯ – 12 ಮಸೂದೆಗಳ ಅಂಗೀಕಾರ!

ಪ್ರತಿಭಟನೆಗಳು, ಗದ್ದಲ, ಸಭಾತ್ಯಾಗಗಳ ನಡುವೆ 2025ರ ಮುಂಗಾರು ಅಧಿವೇಶನ ಅಂತ್ಯಗೊಂಡಿದ್ದು, ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಅವರು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ. ಅಧಿವೇಶನದ ಕೊನೆಯ ದಿನವಾದ ಆಗಸ್ಟ್ 21ರಂದು, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಚರ್ಚೆ ನಡೆಯಬೇಕಾಗಿತ್ತು. ಆದರೆ ವಿರೋಧ ಪಕ್ಷಗಳ ನಿರಂತರ ಗದ್ದಲದ ಕಾರಣ ಮಧ್ಯಾಹ್ನ 12 ಗಂಟೆಗೆ ಕಲಾಪವನ್ನು ಮುಂದೂಡಲಾಗಿತ್ತು. ನಂತರ ಕಲಾಪವನ್ನು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img