Friday, January 30, 2026

Indian political news

334 ಪಕ್ಷಕ್ಕೆ ಗೇಟ್ ಪಾಸ್- ಚುನಾವಣಾ ಆಯೋಗ ಸರ್ಜಿಕಲ್‌ ಸ್ಟ್ರೈಕ್

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಸೇರಿದಂತೆ ಹಲವು ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪದ ಬೆನ್ನಲ್ಲೇ ಚುನಾವಣಾ ಆಯೋಗವು ದೇಶದ ಚುನಾವಣಾ ವ್ಯವಸ್ಥೆಗೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಚುನಾವಣಾ ವ್ಯವಸ್ಥೆಯನ್ನು ಶುದ್ಧೀಕರಿಸುವ ಪ್ರಯತ್ನವಾಗಿ ಭಾರತದ ಚುನಾವಣಾ ಆಯೋಗ 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ರದ್ದುಗೊಳಿಸಿದೆ. ಈ...

ಮೋದಿ V/S ರಾಹುಲ್ : ಭಾರತದ ಪ್ರಧಾನಿಗೆ ಕಡಿಮೆ ಬಹುಮತ!

ಚುನಾವಣಾ ಆಯೋಗದ ಮೇಲೆ ಈಗಾಗಲೇ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡಿದ್ದಾರೆ. ಇದೀಗ ಚುನಾವಣಾ ಆಯೋಗದ ಮೇಲೆ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ 70 ರಿಂದ 100 ಸ್ಥಾನಗಳಲ್ಲಿ ಸಂಘಟಿತ ಅಕ್ರಮಗಳು ನಡೆದಿರುವ ಶಂಕೆ ಇದೆ. ನಮ್ಮ ಚುನಾವಣಾ ವ್ಯವಸ್ಥೆಯು ಈಗಾಗಲೇ ಸತ್ತಿದೆ ಎಂದು ಕಿಡಿಕಾರಿದ್ದಾರೆ. ಚುನಾವಣಾ ಅಕ್ರಮಗಳ...

ಸಿಡಿದೆದ್ದ ಶ್ರೀರಾಮುಲು – ಹೈಕಮಾಂಡ್‌ಗೆ 2 ಆಯ್ಕೆ

ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್‌ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...

ಕಾಂಗ್ರೆಸ್‌ಗೆ ಮುಜುಗರ – ಛತ್ತೀಸ್‌ಗಢದ ಮಾಜಿ CM ಪುತ್ರ ಅರೆಸ್ಟ್!

ಛತ್ತೀಸ್‌ಗಢದ ಸಾವಿರಾರು ಕೋಟಿಯ ಮದ್ಯ ಹಗರಣ ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಮಾಜಿ ಸಿಎಂ ಭೂಪೇಶ್ ಬಘೇಲ್‌ ಅವರ ಮನೆ ಮೇಲೆ ದಿಢೀರ್ ದಾಳಿ ಮಾಡಿತ್ತು. ED ದಾಳಿ ಬೆನ್ನಲ್ಲೇ ಅವರ ಪುತ್ರ ಚೈತನ್ಯ ಬಘೇಲ್‌ ಅವರನ್ನು ಬಂಧಿಸಲಾಗಿದೆ. ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್ ಅವರ...

100 ಗಂಟೆ ಕೆಲಸ ಏಕೈಕ ವ್ಯಕ್ತಿ ಮೋದಿ ಮೂರ್ತಿ ಮೆಚ್ಚುಗೆ : ಮೋದಿಯನ್ನು ಹಾಡಿ ಹೊಗಳಿದ ನಾರಾಯಣಮೂರ್ತಿ

ಭಾರತ ಕೆಲಸದ ಸಂಸ್ಕೃತಿ ಬದಲಾಗಬೇಕು. ಯುವಜನತೆ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು. ನಾನು ವಾರಕ್ಕೆ 70 ಗಂಟೆ ದುಡಿಯುತ್ತೇನೆ ಎಂದು ಇನ್ಫೋಸಿಸ್‌ ಸಂಸ್ಥಾಪಕ ಎನ್.ಆರ್‌. ನಾರಾಯಣ ಮೂರ್ತಿ ವಿವಾದ ಸೃಷ್ಟಿಸಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡುತ್ತಾರೆ ಎಂದು ನಾರಾಯಣ ಮೂರ್ತಿ ಹಾಡಿ ಹೊಗಳಿದ್ದಾರೆ. ಕಳೆದ ಜುಲೈ...

ಅರಸನ ಅರಮನೆಗೆ ಕಾರ್ಮೋಡ – ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಭವಿಷ್ಯವಾಣಿ ನುಡಿದಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ ತಿರುಗಿ ನೋಡುವಂತಹ ಆಘಾತ ಭಾರತಕ್ಕಾಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾವುದಕ್ಕಾದರೂ ಆಗಬಹುದು. ಎರಡನ್ನೂ ಸೇರಿಸಿ ಹೇಳಿದ್ದು ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ...

ಕಾಂಗ್ರೆಸ್ ಗೆ ಬಿಗ್ ಶಾಕ್..! ರಾಜಕೀಯ ನಿವೃತ್ತಿ ಘೋಷಿಸಿದ ಶಾಸಕ..?!

State News: Feb:28: ಚುನಾವಣೆ  ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಗೆ ಬಹುದೊಡ್ಡ  ಶಾಕ್ ಎದುರಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ಗೆ  ಮೈಸೂರು ಭಾಗದಿಂದ ಬಿಗ್ ಶಾಕ್ ತಗುಲಿದೆ.  ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್  ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. ನನ್ನ ಮೇಲೆ...

ಸುದೀಪ್ ಕಾಂಗ್ರೆಸ್ ಗೆ ಎಂಟ್ರೀ..?!MLA ಆಗ್ತಾರಾ ರಂಗ SSLC..?!

Film News:  ಕನ್ನಡದ ಕೀರ್ತಿಯನ್ನು ನಟನೆ ನಿರೂಪಣೆ ಮೂಲಕ  ಮತ್ತಷ್ಟು  ಇಮ್ಮಡಿ ಗೊಳಿಸಿದ ನಟ ಇವರು. ಸ್ಪರ್ಷ ಮೂಲಕ ಕನ್ನಡಿಗರ ಮನಗೆದ್ದು  ಕರುನಾಡಿನ ಪ್ರೀತಿಯ ಕಿಚ್ಚನಾಗಿ ಇಂದು ಬಹುಭಾಷಾ  ನಟನಾಗಿ ಬೆಳೆದು ನಿಂತಿರೋ  ಆರಡಿ ಕಟೌಟ್  ಕಿಚ್ಚ ಸುದೀಪ್. ಇದೀಗ ಸ್ಯಾಂಡಲ್ ವುಡ್  ನಲ್ಲಿ ಮತ್ತೆ ಸುದ್ದಿ ಮಾಡುತ್ತಿದ್ದಾರೆ ರನ್ನ. ಕೇವಲ ಸ್ಯಾಂಡಲ್ ವುಡ್ ಮಾತ್ರವಲ್ಲ...

MLAಗೆ ಕಪಾಳಮೋಕ್ಷ ಮಾಡಿದ ರೈತ, ವೀಡಿಯೋ ವೈರಲ್: ಆದ್ರೆ MLA ಹೇಳಿದ್ದೇ ಬೇರೆ..

ಕಾರ್ಯಕ್ರಮ ನಡೆಯುತ್ತಿದ್ದ ವೇಳೆ, ಸ್ಟೇಜ್‌ ಮೇಲೆ ಬಂದು ವಯಸ್ಸಾದ ರೈತನೋರ್ವ ಬಿಜೆಪಿ ಎಂಎಲ್ಎ ಪಂಕಜ್ ಗುಪ್ತಾಗೆ ಕಪಾಳ ಮೋಕ್ಷ ಮಾಡಿದ್ದಾರೆ. ಆಗ ಎಂಎಲ್‌ಎ ಸಹಚರರು ಬಂದು ಆ ರೈತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದಾದ ಬಳಿಕ ಹೇಳಿಕೆ ನೀಡಿದ ರೈತ, ನಾನು ಪ್ರೀತಿಯಿಂದ ಕೆನ್ನೆ ಸವರಲು ಹೋಗಿದ್ದೆ, ಆದ್ರೆ ಅಪಪ್ಪಿ ತಪ್ಪಿ ಅದು ಜೋರಾಗಿ ಕಪಾಳಕ್ಕೆ...
- Advertisement -spot_img

Latest News

ಅನ್ನಭಾಗ್ಯ ವಿಫಲ? ಸರ್ಕಾರಕ್ಕೆ ಟೆಂಗಿನಕಾಯಿ ಕ್ಲಾಸ್!

ಜನವರಿ ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ನೀಡದಿರುವುದು ಹಾಗೂ ಅಕ್ಕಿಯ ಬದಲು ಹಣವನ್ನೂ ಫಲಾನುಭವಿಗಳ ಖಾತೆಗೆ ಜಮಾ ಮಾಡದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ...
- Advertisement -spot_img