Tuesday, March 31, 2026

Indian Premier League

ಕೊನೆಗೂ IPL ಪಂದ್ಯಗಳಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಕೊನೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್​ ಪಂದ್ಯವಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆ ಮೂಲಕ ಕ್ರಿಕೆಟ್ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹೇಶ್ವರ್ ರಾವ್ ನೇತೃತ್ವದ ತಜ್ಱರ ಸಮಿತಿ ಶಿಫಾರಸು, ಸಲಹೆ ಸೂಚನೆಗಳ ಅನ್ವಯ ಕ್ರಿಕೆಟ್ ಪಂದ್ಯಗಳಿಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಹಾಗಾದ್ರೆ, ಭವಿಷ್ಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುಗಮವಾಗಿ ಕ್ರಿಕೆಟ್ ಪಂದ್ಯ...

ಐಪಿಎಲ್ ಇರುವ ಕಾರಣ ತಡರಾತ್ರಿಯವರೆಗೂ ಮೆಟ್ರೋ ಸಂಚಾರ

special news : ನಿನ್ನೆಯಿಂದ ಐಪಿಎಲ್ 16 ಸರಣಿ ಆರಂಭವಾಗಿದ್ದು ಬೆಂಗಳೂರಿನಲ್ಲಿಯೂ ಸಹ ಮುಂದುವರಿದ ಪಂದ್ಯಗಳು ನಡೆಯುತ್ತದೆ.  ವಿಶೇಷವೆಂದರೆ ಐಪಿಎಲ್ ಆಟ ಶುರುವಾಗುವುದರಿಂದ ಪಂದ್ಯ ಮುಕ್ತಾಯವಾಗುವುದು ರಾತ್ರಿ ತಡವಾಗುತ್ತದೆ. ರಾತ್ರಿ ವೇಳೆ ಕ್ರಿಕೆಟ್  ಅಭಿಮಾನಿಗಳು ಪಂದ್ಯ ಮುಗಿದ ನಂತರ ಮನೆಗಳಿಗೆ ತೆರಳಲು ಪರದಾಡುತಿದ್ದರು. ಹಾಗಾಗಿ ಕ್ರೀಢಾಭಿಮಾನಿಗಳು ಸಂಚಾರ ಮಾಡಲು ತೊಂದರೆ ಪಡಬಾರದು ಎನ್ನುವ ದೃಷ್ಠಿಯಿಂದ ಬೆಂಗಳೂರು ನಮ್ಮ...

ಐಪಿಎಲ್ ಉದ್ಘಾಟನಾ ಸಮಾರಂಭಲ್ಲಿ ನೃತ್ಯ ಪ್ರದರ್ಶನ ಮಾಡಲಿರುವ ತೆಲುಗು ನಟಿ ತಮನ್ನಾ ಭಾಟಿಯಾ

sports news: ಇಡಿ ಪ್ರಪಂಚದ ಕ್ರಿಡಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ  ಐಪಿಎಲ್ ಕ್ರಿಕೇಟ್ ಇಂದು ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್  ಹದಿನಾರನೇ  ಸರಣಿ ಉದ್ಘಾಟನೆಗೊಳ್ಳಲಿದ್ದು ಈ ಉದ್ಘಾಟನೆಯಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಎಂದು ಟ್ವಿಟರ್ ನಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ ಈ ಸುದ್ದಿ ಪ್ರಕಟಿಸಿದೆ. ಈ...

ವಿಜಯ್ ಮಲ್ಯರನ್ನ ಹಿಡಿದು, ಗ್ರೇಟ್ ಕ್ಯಾಚ್ ಎಂದ ಗೇಲ್..!

ಭಾರತೀಯ ಬ್ಯಾಂಕ್​ಗಳಿಗೆ ಸಾವಿರಾರು ಕೋಟಿ ಪಂಗನಾಮ ಹಾಕಿ, ಭಾರತದಿಂದ ಪರಾರಿಯಾಗಿರುವ ಮಧ್ಯದ ದೊರೆ ವಿಜಯ್ ಮಲ್ಯ ಇಂಗ್ಲೆಂಡ್ ನಲ್ಲಿ ಬಿಂದಾಸ್ ಜೀವನ ಸಾಗಿಸುತ್ತಿದ್ದಾರೆ. ಇದೆಲ್ಲದರ ನಡುವೆ ಆಗೊಮ್ಮೆ ಈಗೊಮ್ಮೆ ಕ್ಯಾಮರಾ ಕಣ್ಣಿಗೆ ಬೀಳುವ ಜೊತೆಗೆ, ಭಾರತೀಯರ ಕೈಗೆ ಸಿಕ್ಕು ಚೀಟರ್ ಅಂತ ಕರೆಸಿಕೊಳ್ಳುವ ಮಲ್ಯ, ಸದ್ಯ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಜೊತೆ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img