ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ಸೇವೆಯನ್ನು ಇದೀಗ ಖಾಯಂ (ನಿಯಮಿತ) ರೈಲು ಸೇವೆಯಾಗಿ ಪರಿವರ್ತಿಸಲಾಗಿದೆ. ಇದರಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ರಾಜ್ಯಗಳ ನಡುವೆ ಸಂಚಾರ...
ರೈಲ್ವೆ ಸುರಕ್ಷತೆಗೆ ಪ್ರಮುಖವಾಗಿರುವ ಸಿಗ್ನಲ್ ಕೇಬಲ್ ಕಳ್ಳತನ ಪ್ರಕರಣವನ್ನು Railway Protection Force (RPF) ಭೇದಿಸಿದ್ದು, ಕಳ್ಳತನ ಮಾಡಿದ್ದ ಸಾಮಗ್ರಿಯನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದೆ. ಮೈಸೂರಿನ ರೈಲ್ವೆ ವಿಭಾಗದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಕೆಲವು ದುಷ್ಕರ್ಮಿಗಳು ರೈಲ್ವೆ ಸಿಗ್ನಲ್ ವ್ಯವಸ್ಥೆಗೆ ಬಳಸುವ ಕೇಬಲ್ ಕತ್ತರಿಸಿ ಕದ್ದಿದ್ದರು ಎಂದು ತಿಳಿದುಬಂದಿದೆ. ಈ ಕೇಬಲ್ ರೈಲುಗಳ ಸುರಕ್ಷಿತ...
ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಭಾರಿ ಪ್ರತಿಭಟನೆಗೆ ಕೊನೆಗೂ ರೈಲ್ವೆ ಇಲಾಖೆ ಮಣಿದಿದೆ. ಗೂಡ್ಸ್ ಮ್ಯಾನೇಜರ್ LDC ಹುದ್ದೆಗಳಿಗಾಗಿ ಮಾರ್ಚ್ 17 ರಂದು ನಡೆಸಲಿದ್ದ ಮುಂಬಡ್ತಿ ಪರೀಕ್ಷೆಯನ್ನು ರದ್ದುಪಡಿಸಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿನ ಕೆಲವು ಅವ್ಯವಸ್ಥೆಗಳು ಮತ್ತು ಸ್ಥಳೀಯ ಭಾಷೆಗಳ ಕಡೆಗಣನೆ ಕುರಿತು ಕರವೇ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ತೀವ್ರ ಹೋರಾಟ ನಡೆಸಿದ್ರು.
ಈ ಹೋರಾಟದ ಪರಿಣಾಮವಾಗಿ,...
ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಟಿಕೆಟ್ ರಹಿತ ಮತ್ತು ಅಕ್ರಮ ಪ್ರಯಾಣ ಪ್ರಕರಣಗಳು ಗಣನೀಯವಾಗಿ ಪತ್ತೆಯಾಗಿದ್ದು, ಇಲಾಖೆಗೆ ದಂಡದ ರೂಪದಲ್ಲಿ ಬಂದ ಆದಾಯ ಹೆಚ್ಚಳವಾಗಿದೆ.
2025-26ರ ಪ್ರಸಕ್ತ ಆರ್ಥಿಕ ವರ್ಷದ 2025 ನವೆಂಬರ್ ತಿಂಗಳಿನಲ್ಲಿ ಒಟ್ಟು 67,000 ಟಿಕೆಟ್...
ಪ್ರತಿವರ್ಷವೂ ಹೊಸ ಸಾಧನೆಗಳನ್ನು ದಾಖಲಿಸುತ್ತಿರುವ ಹುಬ್ಬಳ್ಳಿ ರೈಲ್ವೆ ವಿಭಾಗವು ಈ ಬಾರಿ ದೇಶದ ರೈಲ್ವೆ ವಿಭಾಗಗಳ ಪೈಕಿ ಪ್ರಮುಖ ಸಾಧನೆಯನ್ನು ಸಾಧಿಸಿದೆ. ಸರಕು ಲೋಡಿಂಗ್ನಲ್ಲಿ ದೇಶದ 70 ರೈಲ್ವೆ ವಿಭಾಗಗಳನ್ನು ಹಿಂದಿಕ್ಕಿ ಪ್ರಥಮ ಸ್ಥಾನ ಗಳಿಸುವ ಮೂಲಕ ಹುಬ್ಬಳ್ಳಿ ರೈಲ್ವೆ ವಿಭಾಗವು ಮತ್ತೊಮ್ಮೆ ತನ್ನ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಿದೆ. ಮೊದಲ ಸ್ಥಾನ ಪಡೆದಿದೆ
ಹುಬ್ಬಳ್ಳಿಯ ರೈಲ್ವೆ ವಿಭಾಗವು...
ಪ್ರಪಂಚದಲ್ಲಿ ಬೈಕ್, ಕಾರು, ಬಸ್, ಹಡಗು, ವಿಮಾನಗಳ ಮಾಲೀಕರನ್ನು ನೋಡಿದ್ದೀವಿ.. ಆದ್ರೆ ಹಳಿ ಮೇಲೆ ಓಡೋ ರೈಲಿಗೆ ಓನರ್ ಯಾರು ಇರ್ತಾರೆ ಅಂತಾ ಗೊತ್ತಾ? ಭಾರತದಲ್ಲಿ ಸಾಮಾನ್ಯ ರೈತನೊಬ್ಬ ಈಗ ಶತಾಬ್ದಿ ಎಕ್ಸ್ಪ್ರೆಸ್ ರೈಲಿನ ಮಾಲೀಕನಾಗಿದ್ದಾನೆ.. ಕೇಂದ್ರ ಸರ್ಕಾರ ನಡೆಸೋ ಈ ರೈಲು ಸಾಮಾನ್ಯ ರೈತನಿಗೆ ಸಿಕ್ಕಿದ್ದು ಹೇಗೆ? ರೈಲಿನ ಮಾಲೀಕ ಆಗಿದ್ದು ಹೇಗೆ...
ಹುಬ್ಬಳ್ಳಿ: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿದ ಬೆನ್ನಲ್ಲೇ ವಿಶ್ವದ ಅತಿದೊಡ್ಡ ಪ್ಲಾಟ್ ಫಾರಂ ಹೊಂದಿರುವ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ.
ಹೌದು.. ರಾಜ್ಯ ರಾಜಧಾನಿಯಲ್ಲಿ ಐವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದು, ಈ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಡಾಗ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸುವ ಮೂಲಕ ಹೈ ಅಲರ್ಟ್ ಘೋಷಣೆ...
ಜಿಲ್ಲಾ ಸುದ್ದಿಗಳು:
ಮಂಗಳೂರು ಹೊರವಲಯದಲ್ಲಿರುವ ಪಚ್ಚನಾಡಿ ನಿವಾಸಿ ಚಂದ್ರಾವತಿ ಈಗ ತಮ್ಮ ಕೆಲಸದಿಂದ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. 70-ವರ್ಷ-ವಯಸ್ಸಿನ ಹಿರಿ ಮಹಿಳೆ ಮಾಡಿರುವ ಸಾಹಸದ ಕೆಲಸ ಪ್ರಶಂಸನೀಯವಾಗಿದೆ. ಪಚ್ಚನಾಡಿ ಸಮೀಪದ ಮಂದಾರ ಹೆಸರಿನ ಸ್ಥಳದ ಮೂಲಕ ಹಾದುಹೋಗುವ ರೇಲ್ವೆ ಹಳಿಗಳ ಮೇಲೆ ಮರವೊಂದದು ಉರುಳಿ ಬಿದ್ದಿದೆ. ಅದನ್ನು ಚಂದ್ರಾವತಿ ಗಮನಿಸಿದ್ದಾರೆ. ಅದೇ ಸಮಯಕ್ಕೆ ಮಂಗಳೂರು-ಮುಂಬಯಿ ನಡುವೆ ಓಡುವ...
ಈಸ್ಟ್ ಕೋಸ್ಟ್ ರೈಲ್ವೆ 2021: ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಫಾರ್ಮಾಸಿಸ್ಟ್, ಹಾಸ್ಪಿಟಲ್ ಅಟೆಂಡೆಂಟ್, ಹೌಸ್ ಕೀಪಿಂಗ್ ಅಸಿಸ್ಟೆಂಟ್, ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ 12ನೇ ತರಗತಿ, ಬಿ.ಫಾರ್ಮಾ, ಜಿಎನ್ಎಂ, ಡಿ.ಫಾರ್ಮಾ, ಬಿಎಸ್ಸಿ ನರ್ಸಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು....
ಕರ್ನಾಟಕ ಟಿವಿ : ಕಳೆದು ಎರಡು ತಿಂಗಳಿನಿಂದ ಕೊರೊನಾ ಹಿನ್ನೆಲೆ ಸ್ಥಗಿತವಾಗಿದ್ದ ರೈಲು ಸಂಚಾರ ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೇ 12 ರಿಂದ ದೇಶಾದ್ಯಂತ ಮೊದಲ ಹಂತದಲ್ಲಿ 15 ರೈಲುಗಳು ಸಂಚಾರ ಮಾಡಲಿದೆ ಅಂತ ರೇಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದೆ. ಇದು ಮೊದಲು ವಲಸೆ ಕಾರ್ಮಿಕರಿಗಾಗಿ 15 ಶ್ರಮಿಕ್ ಸ್ಪೆಷಲ್...