Thursday, May 21, 2026

Indian Railways

ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಸಾಮಗ್ರಿ, ರೈಲ್ವೆಯಿಂದ ಉಚಿತ..!

ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕರ್ನಾಟಕಕ್ಕೆ ನೆರವು ಬೇಕಾಗಿದೆ. ಸದ್ಯ ರಾಜ್ಯದಾದ್ಯಂತ ಹಲವು ಕಡೆಗಳಿಂದ ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಈ ನಡುವೆ ರೈಲ್ವೆ ಇಲಾಖೆ ಕೂಡ ಪ್ರವಾಹ ಪೀಡಿತ ಕರ್ನಾಟಕ, ಕೇರಳ, ಮಹಾರಾಷ್ಟ್ರಗಳ ನೆರವಿಗೆ ಮುಂದಾಗಿದೆ. ದೇಶದ ಯಾವುದೇ ಭಾಗದಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬರುವ ಯಾವುದೇ ಪರಿಹಾರ...

ರೈಲುಗಳಲ್ಲಿ ನಕಲಿ ನೀರು ಮಾರಾಟ- 800 ಜನರ ಬಂಧನ

ನವದೆಹಲಿ: ಇನ್ನು ಮುಂದೆ ರೈಲುಗಳಲ್ಲಿ ಪ್ರಯಾಣ ಮಾಡೋವಾಗ ಬಾಟಲಿ ನೀರುಗಳನ್ನು ಕೊಂಡುಕೊಳ್ಳೋ ಮುನ್ನ ಎಚ್ಚರದಿಂದಿರಿ. ಯಾಕಂದ್ರೆ ದೇಶಾದ್ಯಂತ ರೈಲುಗಳಲ್ಲಿ ನಕಲಿ ನೀರು ಬಾಟಲಿಗಳ ಮಾರಾಟ ಜಾಲ ಬೆಳಕಿಗೆ ಬಂದಿದ್ದು, ಸುಮಾರು 800 ಮಂದಿಯನ್ನು ಬಂಧಿಸಲಾಗಿದೆ. ರೈಲುಗಳಲ್ಲಿ ನೀರು ಬಾಟಲಿಗಳಿಗೆ ನಕಲಿ ಲೇಬಲ್ ಅಂಟಿಸಿ ಮಾರಾಟ ಮಾಡಲಾಗುತ್ತಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ ರೈಲ್ವೇ...

ಕೇಂದ್ರದಲ್ಲಿ ಧೂಳೆಬ್ಬಿಸ್ತಿದ್ದಾರೆ ಸಂಸದೆ ಸುಮಲತಾ- ಕ್ಷೇತ್ರದ ಅಭಿವೃದ್ಧಿಯ ಪಣ ತೊಟ್ಟ ದಿಟ್ಟೆ

ನವದೆಹಲಿ: ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೂ ಸುಮಲತಾ ಸದಾ ಮಂಡ್ಯ ಕ್ಷೇತ್ರದ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ.ಈ ನಿಟ್ಟಿನಲ್ಲಿ ಕ್ಷೇತ್ರದ ಯೋಜನೆಗಳ ವ್ಯಾಪ್ತಿಗೆ ಬರುವ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಂಡ್ಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಇಂದು ನವದಹೆಲಿಯಲ್ಲಿ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್...
- Advertisement -spot_img

Latest News

ಮೆಲೋನಿಗೆ ಮೆಲೋಡಿ ನೀಡಿದ್ದಕ್ಕೆ ಪ್ರಧಾನಿ ಮೋದಿ ಬಗ್ಗೆ ವ್ಯಂಗ್ಯವಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಪ್ರಧಾನಿ ನರೇಂದ್ರ ಮೋದಿ ರೋಮ್ ದೇಶಕ್ಕೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ನಮ್ಮ ದೇಶದ ಫೇಮಸ್ ಚಾಕೋಲೇಟ್...
- Advertisement -spot_img