Saturday, September 19, 2026

Indian secretary

ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟು ..!

www.karnatakatv.net: ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ಮತ್ತು  ಆಶ್ರಯ ನೀಡುತ್ತಿರುವ ಪರಿಣಾಮ ಇಡೀ ವಿಶ್ವ  ನಲುಗಿ ಹೋಗುತ್ತಿದೆ. ತನ್ನ ನೆಲದಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಪಾಕಿಸ್ತಾನ ಬೆಂಕಿ ಆರಿಸುವ ಸೋಗಿನಲ್ಲಿ ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದೆ ಅಂತ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದ ಇಮ್ರಾನ್ ಖಾನ್ ಗೆ ಭಾರತ ತಿರುಗೇಟು ನೀಡಿದೆ. ಪಾಕಿಸ್ತಾನ ಹೊರಜಗತ್ತಿಗೆ ತಾನು...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img