Tuesday, January 14, 2025

Indian sports Authority

ಪದಕ ಸಾಧಕರಿಗೆ ಅದ್ದೂರಿ ಸ್ವಾಗತ

https://www.youtube.com/watch?v=a8izAOg8G0A ಹೊಸದಿಲ್ಲಿ:ಬರ್ಮಿಂಗ್ ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭರ್ಜರಿಯಾಗಿ ಪದಕ ಬೇಟೆಯಾಡಿ ಬಂದ ಭಾರತೀಯ ಅಥ್ಲೀಟ್ ಗಳಿಗೆ ತವರಿನಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ. ಪದಕ ಗೆದ್ದು ಬಂದ ಕ್ರೀಡಾಪಟುಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರ ಸಾಯ್ ಕೇಂದ್ರ ಗಳಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಸನ್ಮಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಸ್ತಿಪಟುಗಳಾದ ಭಜರಂಗ್...
- Advertisement -spot_img

Latest News

ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಜನ ಧ್ವನಿ ಎತ್ತಬೇಕಿದೆ: ಸಿಎಂ

Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...
- Advertisement -spot_img