Friday, July 4, 2025

Indian sprinter Hima das

ಅಸ್ಸಾಂ ಪ್ರವಾಹ: ಅರ್ಧ ವೇತನ ನೀಡಿ, ನೆರವು ಕೋರಿದ ಹಿಮದಾಸ್

ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಅಸ್ಸಾಂ ಜನತೆಗೆ ಓಟಗಾರ್ತಿ ಹಿಮದಾಸ್ ನೆರವಿನ ಹಸ್ತ ಚಾಚಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ. ಹೀಗಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ. ಸದ್ಯ ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಹಿಮದಾಸ್ ತನ್ನ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img