Friday, April 19, 2024

Indian sprinter Hima das

ಅಸ್ಸಾಂ ಪ್ರವಾಹ: ಅರ್ಧ ವೇತನ ನೀಡಿ, ನೆರವು ಕೋರಿದ ಹಿಮದಾಸ್

ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಅಸ್ಸಾಂ ಜನತೆಗೆ ಓಟಗಾರ್ತಿ ಹಿಮದಾಸ್ ನೆರವಿನ ಹಸ್ತ ಚಾಚಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ. ಹೀಗಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ. ಸದ್ಯ ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಹಿಮದಾಸ್ ತನ್ನ...
- Advertisement -spot_img

Latest News

ಮಗನ ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತು..

Political news: ಬೆಳಗಾವಿಯಲ್ಲಿ ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್, ನಾವು ಮತ್ತು...
- Advertisement -spot_img