Wednesday, January 22, 2025

Indian Womens Hockey

ಹಾಕಿ: ಭಾರತ ವನಿತೆಯರಿಗೆ ಕಂಚು :16 ವರ್ಷಗಳ ಬಳಿಕ ಪದಕ ಗೆಲುವಿನ ಸಂಭ್ರಮ

https://www.youtube.com/watch?v=1Hut3xwgxDI ಬರ್ಮಿಂಗ್‍ಹ್ಯಾಮ್: ಸುದೀರ್ಘ 16 ವರ್ಷಗಳ ಬಳಿಕ ಭಾರತ ಮಹಿಳಾ ಹಾಕಿ ತಂಡ  ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಪದಕ ಗೆದ್ದು ಬೀಗಿದೆ. ಭಾನುವಾರ ಬರ್ಮಿಂಗ್‍ಹ್ಯಾಮ್‍ನಲ್ಲಿ  ನಡೆದ ಜಿದ್ದಜಿದ್ದಿನ ಪಂದ್ಯದಲ್ಲಿ  ಭಾರತ ವನಿತೆಯರು ಹಾಲಿಚಾಂಪಿಯನ್ ನ್ಯೂಜಿಲೆಂಡ್ ವಿರುದ್ಧ ಶೂಟೌಟ್‍ನಲ್ಲಿ 2-1 ಗೋಲುಗಳಿಂದ ರೋಚಕವಾಗಿ ಗೆದ್ದು ಕಂಚಿಗೆ ತೃಪ್ತಿಪಟ್ಟಿತ್ತು. https://www.youtube.com/watch?v=rj9_L4kMLBk ಇದಕ್ಕೂ ಮುನ್ನ ನಡೆದ ನಿಗದಿತ ಸಮಯದಲ್ಲಿ  ಭಾರತ 1-0 ಗೋಲಿನಿಂದ ಮುನ್ನಡೆ ಪಡೆದಿತ್ತು.ಎರಡನೆ...

ಮಹಿಳಾ ಹಾಕಿ: ಭಾರತಕ್ಕೆ ಸೋಲು

https://www.youtube.com/watch?v=3QYFhP1ZI2w ಹೊಸದಿಲ್ಲಿ: ಮಹಿಳಾ ವಿಶ್ವ ಕಪ್ ಹಾಕಿಯ ಬಿ ಬಣದ ಪಂದ್ಯದಲ್ಲಿ ಭಾರತವು ತನ್ನ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 3-4 ಗೋಲುಗಳ ಸೋಲು ಕಂಡಿತು. ಆದರೂ ಭಾರತವು ವಿಶ್ವಕಪ್‍ನ ಕ್ವಾರ್ಟರ್ ಫೈನಲ್ ಹಂತಕ್ಕೆ ತೇರ್ಗಡೆ ಪಡೆಯುವ ಅವಕಾಶಗಳು ಇನ್ನೂ ಇವೆ. ಭಾರತವು ಮೊದಲ ಎರಡು ಪಂದ್ಯಗಳಲ್ಲಿ ಡ್ರಾ ಸಾಸಿತ್ತು. ಪ್ರಸ್ತುತ ನ್ಯೂಜಿಲೆಂಡ್ 7 ಅಂಕಗಳೊಂದಿಗೆ ಅಗ್ರಸ್ಥಾನಿಯಾಗಿದ್ದರೆ,...

ಮಹಿಳಾ ಹಾಕಿ ವಿಶ್ವಕಪ್: ಇಂದು ಭಾರತ ಎದುರಾಳಿ ಇಂಗ್ಲೆಂಡ್

https://www.youtube.com/watch?v=rP3JY5VMWZU ಅಮ್ಸ್‍ತ್ಲೀವನ್ (ನೆದರ್‍ಲ್ಯಾಂಡ್): ಇಂದು ಮಹಿಳಾ ಹಾಕಿ ವಿಶ್ವಕಪ್‍ನಲ್ಲಿ  ಭಾರತ ವನಿತೆಯರ ತಂಡ ತನ್ನ ಮೊದಲ ಪಂದ್ಯದಲ್ಲಿ  ಬಲಿಷ್ಠ ಇಂಗ್ಲೆಂಡ್ ವಿರುದ್ಧ ಕಾದಾಟ ನಡೆಸಲಿದೆ. ಕಳೆದ ಟೋಕಿಯೋ ಒಲಿಂಪಿಕ್ಸ್‍ನಲ್ಲಿ  ಕಂಚಿನ ಪದಕಕ್ಕಾಗಿ ನಡೆದ ಕಾದಾಟದಲ್ಲಿ ಭಾರತ ವನಿತೆಯರ ತಂಡ ಸೋಲು ಕಂಡು ಪದಕ ಗೆಲ್ಲುವ ಅವಕಾಶದಿಂದ ವಂಚಿತವಾಗಿತ್ತು. ಇದೀಗ ಆ ಸೇಡನ್ನು ತೀರಿಸಿಕೊಳ್ಳಲು ಹೋರಾಟ ನಡೆಸಲಿದೆ. https://www.youtube.com/watch?v=pjYRaROC9es ಟೊಕಿಯೋ ಒಲಿಂಪಿಕ್ಸ್‍ನಲ್ಲಿ...

ಕಾಮನ್‍ವೆಲ್ತ್: ವನಿತೆಯರ ಹಾಕಿ ತಂಡ ಪ್ರಕಟ: ಸ್ಥಾನ ಪಡೆಯುವಲ್ಲಿ ವಿಫಲರಾದ ರಾಣಿರಾಮ್‍ಪಾಲ್

https://www.youtube.com/watch?v=VYQmxIUGb5o ಹೊಸದಿಲ್ಲಿ: ಪ್ರತಿಷ್ಠಿತ ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ 18 ಆಟಗಾರ್ತಿಯರನ್ನೊಳಗೊಂಡ ಭಾರತ ತಂಡವನ್ನು ಹಾಕಿ ಇಂಡಿಯಾ ಪ್ರಕಟಿಸಿದೆ. ಸ್ಟ್ರೈಕರ್ ರಾಣಿ ರಾಮ್‍ಪಾಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ತಂಡ ಮುಂದಿನ ತಿಂಗಳು ನಡೆಯುವ ವಿಶ್ವಕಪ್‍ನಲ್ಲೂ  ಆಡಲಿದೆ. ಗೋಲ್‍ಕೀಪರ್ ಸವೀತಾ ಪುಣಿಯಾ ತಂಡವನ್ನು ಮುನ್ನಡೆಸಲಿದ್ದು ಡಿಫೆಂಡರ್ ದೀಪಾ ಗ್ರೇಸ್ ಎಕ್ಕಾ ಉಪನಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.ಇವರಿಬ್ಬರು ನೆದರ್‍ಲ್ಯಾಂಡ್ ಮತ್ತು ಸ್ಪೇನ್‍ನಲ್ಲಿ...
- Advertisement -spot_img

Latest News

ರಾಜ್ಯದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ 3 ಲಕ್ಷ ಪರಿಹಾರ ಘೋಷಿಸಿದ ಸಿಎಂ

Political News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ...
- Advertisement -spot_img