Saturday, July 27, 2024

Indian

Earth Quake: ದೆಹಲಿಯಲ್ಲಿ ಭೂಕಂಪ; ಆತಂಕದಲ್ಲಿ ಜನ..!

ದೆಹಲಿ: ದೇಶದಲ್ಲಿ  ಎರಡು ಬಾರಿ ಭೂಕಂಪವಾಗಿದ್ದು ದೆಹಲಿಯ ಎನ್ ಸಿ ಆರ್ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದ್ದು ಜನರಲ್ಲಿ ಭೂಕಂಪನದ ಕುರಿತು ಆತಂಕ ಮನೆಮಾಡಿದೆ. ಮಂಗಳವಾರ ಮಧ್ಯಾನ 2.25 ಕ್ಕೆ ಸುಮಾರಿಗೆ ದೆಹಲಿಯ ಎನ್ ಸಿ ಆರ್ ನಲ್ಲಿ ಭೂಮಿ ಕಂಪಿಸಿದೆ.ಇನ್ನು ಇದರ ರೆಕ್ಟರ್ ಮಾಪಕದ ಪ್ರಕಾರ ತೀವ್ರತೆ 4.6 ಇದ್ದು  ದೆಹಲಿಯ ಜನರಿಗೆ ಭೂಕಂಪದ ಅನುಭವವಾಗಿದ್ದು ...

ಶ್ವೇತ ಭವನಕ್ಕೆ ಭಾರತೀಯನ ನೇಮಕ..!

www.karnatakatv.net: ಭಾರತೀಯ- ಅಮೆರಿಕನ್ ವೈಮಾನಿಕ ಮತ್ತು ರಕ್ಷಣಾ ಪರಿಣಿತ ರವಿ ಚೌಧರಿ ಅವರನ್ನು ಯು ಎಸ್ ನ ಪೆಂಟಗಾನ್ ನಲ್ಲಿ ಪ್ರಮುಖ ಹುದ್ದೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿರುವುದಾಗಿ ಶ್ವೇತ ಭವನ ತಿಳಿಸಿದೆ. ಅಮೆರಿಕ ವಾಯುಪಡೆಯ ಮಾಜಿ ಅಧಿಕಾರಿ ಹಾಗೂ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ ಸದ್ಯ ವಾಯುಪಡೆಯ ಇಂಧನ ಪರಿಸರ ಮತ್ತು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img