chhattisgarh : ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಹತ್ಯೆಯಾಗಿದ್ದಾರೆ. ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯೊಂದಿಗೆ, ಈ ವರ್ಷ ಇದುವರೆಗೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ 81 ನಕ್ಸಲರನ್ನು...
ಜಮ್ಮು-ಕಾಶ್ಮೀರ: ಬೆಳ್ಳಂಬೆಳಗ್ಗೆ ಉಗ್ರರು ಮತ್ತು ಭಾರತೀಯ ಸೇನೆ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡಿದ್ದಾರೆ.
ಅನಂತ್ ನಾಗ್ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದು ಯೋಧರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಭಾರತೀಯ ಯೋಧರ ಪ್ರತಿದಾಳಿಗೆ ಹೆದರಿರುವ ಸುಮಾರು ಮೂವರು ...
ನವದೆಹಲಿ: ಪಾಕಿಸ್ತಾನ ಕಡೆಯಿಂದ ಭಾರತೀಯಗಡಿ ಮೀರಿ ದಾರಿತಪ್ಪಿ ಬಂದ ಸರಕು ಸಾಗಾಣಿಕಾ ವಿಮಾನವನ್ನು ಭಾರತೀಯ ಸೇನಾಪಡೆ ತುರ್ತು ಲ್ಯಾಂಡಿಂಗ್ ಮಾಡಿಸಿದೆ.
ನಿನ್ನೆ ಮಧ್ಯಹ್ನ ಜಾರ್ಜಿಯಾದ ಆಂಟೊನೋವ್ ಎನ್-12 ಸರಕು ವಿಮಾನವು ಏಕಾಏಕಿ ಪಾಕಿಸ್ತಾನದ ಕರಾಚಿಯಿಂದ ಗುಜರಾತ್ ಮೂಲಕ ಭಾರತೀಯ ಗಡಿ ಪ್ರವೇಶಿಸಿದೆ. ಇದನ್ನು ಗಮನಿಸಿದ ಭಾರತೀಯ ವಾಯುಪಡೆ ಕೂಡಲೇ 2 ಸುಖೋಯ್-30 ಯುದ್ಧ ವಿಮಾನಗಳಲ್ಲಿ ಬೆನ್ನಟ್ಟಿದವು....