ಈ ಆರ್ಥಿಕ ಯುಗದಲ್ಲಿ ಜನರು ಈಗ ಮತ್ತೆ ಚಿನ್ನದತ್ತ ಮುಖ ಮಾಡಿದ್ದಾರೆ. ಇಂದು ನೀವು ₹1 ಲಕ್ಷಕ್ಕೆ 10 ಗ್ರಾಂ 24 ಕ್ಯಾರೆಟ್ ಚಿನ್ನವನ್ನು ಖರೀದಿಸಿದರೆ, 2050ರ ವೇಳೆಗೆ ಅದರ ಮೌಲ್ಯ ಎಷ್ಟು ಆಗಬಹುದು ಗೊತ್ತಾ? ಚಿನ್ನದ ಬೇಡಿಕೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಮದುವೆಗಾಲ, ಹಬ್ಬಗಳು, ಅಥವಾ ಹೂಡಿಕೆ—ಪ್ರತಿ ಸಂದರ್ಭದಲ್ಲಿಯೂ ಚಿನ್ನವೇ ಮೊದಲ ಆಯ್ಕೆ.
ಒಂದು...
ದೇಶದಲ್ಲಿ ತೆರಿಗೆ ಸುಧಾರಣೆಗಾಗಿ 8 ವರ್ಷಗಳ ಹಿಂದೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಳಿಸಲಾಗಿತ್ತು. ಜಿಎಸ್ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಈಗ ಕೇಂದ್ರ ಸರಕಾರ ಮುಂದಾಗಿದೆ. ಈಗಿನ ನಾಲ್ಕು ಜಿಎಸ್ಟಿ ಸ್ಲ್ಯಾಬ್ಗಳ ಬದಲಿಗೆ ಎರಡು ಸ್ಲ್ಯಾಬ್ಗಳ ವ್ಯವಸ್ಥೆ ತರಲು ನೀಡಿರುವ ಪ್ರಸ್ತಾಪಕ್ಕೆ ಸಚಿವರ ಗುಂಪು ಅನುಮೋದನೆ ನೀಡಿದೆ. ಈ ಮೂಲಕ ಜಿಎಸ್ಟಿ 2.0...
Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್ರಾಜುಗೆ ಟಾಂಗ್ ನೀಡಿದ್ದಾರೆ.
ಇರಾನ್ನಿಂದ...