Sunday, September 13, 2026

#IndiaNews

ಧರ್ಮದ ವೇಷದಲ್ಲಿ ಪಾಪ – ಶಾರದಾ ಪೀಠ ಸ್ವಾಮಿಜಿಯ ‘ಡಬಲ್ ಲೈಫ್’ ಬಹಿರಂಗ!

ಶಾರದಾ ಪೀಠದಲ್ಲಿ ಚೈತನ್ಯಾನಂದ ಸರಸ್ವತಿ ಹದಿನೇಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಅವರನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ವಿಚಾರಣೆಯ ಭಾಗವಾಗಿ ಅವರನ್ನು ನೈಋತ್ಯ ದೆಹಲಿಯಲ್ಲಿರುವ ಖಾಸಗಿ ಸಂಸ್ಥೆಗೆ ಕರೆದೊಯ್ಯಲಾಗಿದೆ. ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ವಿದ್ಯಾರ್ಥಿನಿಯರಿಗೆ ಹಿಂಸೆ ನೀಡಲಾಗುತ್ತಿದ್ದ ಕೊಠಡಿ ಪತ್ತೆಯಾಗಿದೆ. ಅಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾಗಳೂ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img