Friday, July 11, 2025

Indians

ಇಂದು ಕರಾಳ ದಿನ; ನಿಜಕ್ಕೂ ಪುಲ್ವಾಮ ಅಟ್ಯಾಕ್ ಹೇಗಿತ್ತು ಗೊತ್ತಾ…?

International news ಬೆಂಗಳೂರು(ಫೆ.14): ಇಂದು ವಿಶ್ವ ಕರಾಳ ದಿನ. ಈ ದಿನ 2019 ರ ವೇಳೆ ಭಯೋತ್ಪಾದಕರು ಪುಲ್ವಾಮದಲ್ಲಿ  ನಡೆಸಿದ ದಾಳಿಯಲ್ಲಿ 40 ಜನ ಸಿಆರ್ ಪಿ ಎಫ್ ಯೋಧರು ಮರಣ ಹೊಂದಿದ ದಿನವಾಗಿದೆ. ಈ ದಿನ ವೀರ ಮರಣವನ್ನಪ್ಪಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ವೀರ ಯೋಧರನ್ನು ನೆನೆದ ಮೋದಿ! ಈ ದಿನ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ...

Russia-Ukraine War : ಉಕ್ರೇನ್ ಗೆ ತೆರಳಿದ್ದ ಏರ್ ಇಂಡಿಯಾ ವಿಮಾನ ವಾಪಾಸ್..!

ರಷ್ಯಾ ಉಕ್ರೇನ್ ವಿರುದ್ಧ ಯುದ್ಧ (Russia war against Ukraine) ಘೋಷಣೆ ಮಾಡಿದ್ದು, ಬಾರಿ ಪ್ರಮಾಣದ ಗುಂಡಿನ ದಾಳಿಯನ್ನು ಮಾಡುತ್ತಿದೆ. ಇನ್ನು ಉಕ್ರೇನ್ ನಲ್ಲಿ 20ಸಾವಿರಕ್ಕೂ ಹೆಚ್ಚು ಭಾರತೀಯರು ಇದ್ದು, ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಅಂತಹ ಬಿಕ್ಕಟ್ಟಿನಿಂದ ಭಾರತೀಯರು ಅಲ್ಲಿಂದ ಸ್ವದೇಶಕ್ಕೆ ಬರಲು ಮುಂದಾಗಿದ್ದಾರೆ. ಇನ್ನು ಉಕ್ರೇನ್ ನಲ್ಲಿರುವ ಭಾರತೀಯರನ್ನು ಕರೆತರಲು...

3 ಜನ ಭಾರತೀಯರು ಫೆಲೋಶಿಫ್ ಗೆ ಆಯ್ಕೆ..!

www.karnatakatv.net: 3 ಜನ ಭಾರತೀಯರು ಶ್ವೇತಭವನದ ಫೆಲೋಶಿಫ್ ಗೆ ಆಯ್ಕೆಯಾಗಿದ್ದಾರೆ. ಫೆಲೋಶಿಪ್ ಒಂದು ವರ್ಷದ ಕಾರ್ಯಕ್ರಮವಾಗಿದ್ದು, ಇದರಲ್ಲಿ ಆಯ್ಕೆಯಾಗುವವರು ಶ್ವೇತಭವನದಲ್ಲಿ ವಿವಿಧ ಹುದ್ದೆಗಳಲ್ಲೇ ಕೆಲಸ ಮಾಡಬೇಕಾಗುತ್ತದೆ. ಕ್ಯಾಲಿಪೋರ್ನಿಯಾದಲ್ಲಿ ನೆಲೆಸಿರುವ ಭಾರತೀಯರಾದ ಜೋಯ್ ಬಸು ಹಾಗೂ ಸನ್ನಿ ಪಟೇಲ್ ಮತ್ತು ನ್ಯೂಜೆರ್ಸಿಯ ಆಕಾಶ್ ಷಾ ಅವರು ಶ್ವೇತಭವನದ ಫೆಲೋಶಿಫ್ ಗೆ ಆಯ್ಕೆಯಾಗಿದ್ದಾರೆ. 1964ರಲ್ಲಿ ಅಂದಿನ ಅಮೆರಿಕಾ ಅಧ್ಯಕ್ಷ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img