Tuesday, August 5, 2025

IndianTemples

ಒಂದೇ ವಾರದಲ್ಲಿ ಭರ್ಜರಿ ಕಾಣಿಕೆ!

ಶ್ರಾವಣ ಮಾಸದ ಆರಂಭದೊಂದಿಗೆ ತಿರುಪತಿ ತಿಮ್ಮಪ್ಪನಿಗೆ ಭಕ್ತರು ಚಿನ್ನ ಮತ್ತು ಇತರ ರೂಪಗಳಲ್ಲಿ 5ಕೋಟಿ ರೂ.ಗೂ ಅಧಿಕ ದೇಣಿಗೆ ನೀಡಿದ್ದಾರೆ. ಹೌದು ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ವಿಶ್ವದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ. ಲಕ್ಷಾಂತರ ಭಕ್ತರು ಪ್ರತಿದಿನ ಈ ತೀರ್ಥಕ್ಷೇತ್ರಕ್ಕೆ ಬಂದು ತಿಮ್ಮಪ್ಪನ ದರ್ಶನ ಪಡೆದು ದೇಣಿಗೆಯನ್ನು ಸಲ್ಲಿಸುತ್ತಾರೆ. ವಿಶೇಷವಾಗಿ ಶ್ರಾವಣ ಮಾಸದಂದು...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img