ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಕುರಿತು ಮಾತನಾಡುತ್ತಿದ್ದಾರೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಮಹಾದೇವ್ ಸೇಡು ತೀರಿಸಿಕೊಂಡಿದೆ ಎಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಭಾರತದ ಪ್ರತೀಕಾರದ ಆಪರೇಷನ್ ಸಿಂಧೂರ್ ಕುರಿತು ಎರಡು ದಿನಗಳ ಚರ್ಚೆಯನ್ನು ಉದ್ದೇಶಿಸಿ ಮಂಗಳವಾರ ಲೋಕಸಭೆಯಲ್ಲಿ...
Haveri News: ಹಾನಗಲ್ ಪಟ್ಟಣದಲ್ಲಿ ಕುಡಿಯುವ ನೀರಿನ ಯೋಜನೆ ಪೈಪ್ ಅಳವಡಿಕೆಗಾಗಿ ಸುಸಜ್ಜಿತ ರಸ್ತೆಯನ್ನು ಎಲ್ಲೆಂದರಲ್ಲಿ ಅಗೆದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಳೆದ ಎರಡು ದಿನಗಳಿಂದ ಇಲ್ಲಿ...