entertainment news
ಜಾಗತಿಕ ಮಟ್ಟದಲ್ಲಿ ನಡೆದ ಮೊಬೈಲ್ ಕ್ರಾಂತಿಯಿAದಾಗಿ ಇಡಿ ಪ್ರಪಂಚದಲ್ಲಿ ನಡೆವ ಪ್ರತಿಯೊಂದು ವಿಷಯವನ್ನು ಕ್ಷಣಮಾತ್ರದಲ್ಲಿ ಕುಳಿತಲ್ಲಿಯೇ ತಿಳಿಯಬಹುದಾಗಿದೆ.ಹಾಗೆಯೆ ಪ್ರತಿಂiಯೊಬ್ಬರ ಕೈಯಲ್ಲಿಯಾ ಮೊಬೈಲ್ ಇದ್ದೇ ಇರುತ್ತದೆ. ಏಕೆಂದರೆ ಈಗಿನ ಕಾಲದಲ್ಲಿ ವಿದ್ಯಾಭ್ಯಾಸಿಂದ ಹಿಡಿದು ಹಣಕಾಸು ವ್ಯವಹಾರ ನಡೆಸುವ ಮಟ್ಟಿಗೆ ವ್ಯವಹಾರವನ್ನು ನಡೆಸುತ್ತಿದ್ದಾರೆ. ಅದೃಶ್ಯ ಹಣ ವರ್ಗಾವಣೆ ನಡೆಯುವುದಕ್ಕೆ ಕರಣ ಯಾವುದೆಂದರೆ ಅದು ಮೊಬೈಲ್ ಕ್ರಾಂತಿ...
ಉಕ್ರೇನ್ನಲ್ಲಿ (Ukraine) ಭಾರತೀಯರ (Indias) ಮೇಲಾಗುತ್ತಿರುವ ದಬ್ಬಾಳಿಕೆ, ಕಿರುಕುಳದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿರುವ ಆಕೆ, ಉಕ್ರೇನ್ ಮೇಲೆ ದಾಳಿ ನಡೆಸಿರುವ ರಷ್ಯಾ (Russia) ಸೇನೆಯಿಂದ ಹಾಗೂ ಯುದ್ಧ ವಲಯದಿಂದ ಪಲಾಯನ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಗಾರ್ಡ್ಗಳು (guards of Ukraine) ಥಳಿಸುತ್ತಿದ್ದರು ಎಂದು ಹೇಳಿದ್ದಾರೆ....
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...