Sunday, March 22, 2026

India’s Operation Sindoor

ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತದ ಛೀಮಾರಿ : ವಿಶ್ವ ವೇದಿಕೆಯಲ್ಲಿ ಪಾಕ್ ಕುತಂತ್ರ ಬಯಲು‌

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 80ನೇ ಅಧಿವೇಶನದಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ವಿವಾದಾತ್ಮಕ ಭಾಷಣ ಮಾಡಿ ಭಾರತವನ್ನು ಟೀಕಿಸಿದ ಹಿನ್ನೆಲೆಯಲ್ಲಿ, ಭಾರತವು ತೀವ್ರ ತಿರುಗೇಟು ನೀಡಿದೆ. ಶೆಹಬಾಜ್ ಷರೀಫ್ ಅವರು, ಭಾರತ–ಪಾಕಿಸ್ತಾನ ಯುದ್ಧದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸದಿದ್ದರೆ ಘೋರ ಯುದ್ಧ ಉಲ್ಬಣವಾಗುತ್ತಿತ್ತು, ಟ್ರಂಪ್ ಶಾಂತಿ ಪ್ರಿಯ ವ್ಯಕ್ತಿ, ಅವರಿಗೆ ನೊಬೆಲ್...

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ವೀರ ಮರಣವನ್ನಪ್ಪಿದ್ದಾರೆ. ಇನ್ನೂ ಗುರುವಾರ ರಾತ್ರಿ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img