ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಏರ್ಸ್ಟ್ರೈಕ್ ನಡೆಸಿ ಭಾರತೀಯ ಸೇನೆಯು ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಈ ಕಾರ್ಯಾಚರಣೆಯು ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ತೋರಿಸಲು ಕಾರಣವಾಗಿತ್ತು. ಅಲ್ಲದೆ ಭಯೋತ್ಪಾದನೆಯ ಭಾರತ ಹೊಂದಿರುವ ಸ್ಪಷ್ಟ ನಿಲುವಿನ ಪ್ರತಿರೂಪವಾಗಿ ಹೊರಹೊಮಿತ್ತು....
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...