Saturday, September 19, 2026

indias

ಭಾರತದ ಮೊದಲ ಮೊಬೈಲ್ ಕರೆ

entertainment news ಜಾಗತಿಕ ಮಟ್ಟದಲ್ಲಿ ನಡೆದ ಮೊಬೈಲ್ ಕ್ರಾಂತಿಯಿAದಾಗಿ ಇಡಿ ಪ್ರಪಂಚದಲ್ಲಿ ನಡೆವ ಪ್ರತಿಯೊಂದು ವಿಷಯವನ್ನು ಕ್ಷಣಮಾತ್ರದಲ್ಲಿ ಕುಳಿತಲ್ಲಿಯೇ ತಿಳಿಯಬಹುದಾಗಿದೆ.ಹಾಗೆಯೆ ಪ್ರತಿಂiಯೊಬ್ಬರ ಕೈಯಲ್ಲಿಯಾ ಮೊಬೈಲ್ ಇದ್ದೇ ಇರುತ್ತದೆ. ಏಕೆಂದರೆ ಈಗಿನ ಕಾಲದಲ್ಲಿ ವಿದ್ಯಾಭ್ಯಾಸಿಂದ ಹಿಡಿದು ಹಣಕಾಸು ವ್ಯವಹಾರ ನಡೆಸುವ ಮಟ್ಟಿಗೆ ವ್ಯವಹಾರವನ್ನು ನಡೆಸುತ್ತಿದ್ದಾರೆ. ಅದೃಶ್ಯ ಹಣ ವರ್ಗಾವಣೆ ನಡೆಯುವುದಕ್ಕೆ ಕರಣ ಯಾವುದೆಂದರೆ ಅದು ಮೊಬೈಲ್ ಕ್ರಾಂತಿ...

Indiansಗೆ ಉಕ್ರೇನ್ ಸಿಬ್ಬಂದಿ ಹೊಡೆಯುತ್ತಿದ್ದಾರೆ ವಿದ್ಯಾರ್ಥಿನಿ ಶಾಕಿಂಗ್ ಹೇಳಿಕೆ..!

ಉಕ್ರೇನ್​ನಲ್ಲಿ (Ukraine) ಭಾರತೀಯರ (Indias) ಮೇಲಾಗುತ್ತಿರುವ ದಬ್ಬಾಳಿಕೆ, ಕಿರುಕುಳದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿರುವ ಆಕೆ, ಉಕ್ರೇನ್ ಮೇಲೆ ದಾಳಿ ನಡೆಸಿರುವ ರಷ್ಯಾ (Russia) ಸೇನೆಯಿಂದ ಹಾಗೂ ಯುದ್ಧ ವಲಯದಿಂದ ಪಲಾಯನ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಗಾರ್ಡ್​ಗಳು (guards of Ukraine) ಥಳಿಸುತ್ತಿದ್ದರು ಎಂದು ಹೇಳಿದ್ದಾರೆ....
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img