Thursday, July 23, 2026

IndiaToJapan

ಆನೆಗಳಿಗೂ ಟೂರ್ ಭಾಗ್ಯ – ವಿಮಾನದಲ್ಲಿ ಟ್ರಿಪ್!

ಭಾರತದಲ್ಲಿ ಇದೇ ಮೊದಲ ಬಾರಿಗೆ ನಾಲ್ಕು ಸಾಕಾನೆಗಳು ವಿಮಾನದಲ್ಲಿ ಇಡೀ ಸಮುದ್ರ ದಾಟಿ ಜಪಾನ್ ದೇಶದತ್ತ ಪ್ರಯಾಣ ಬೆಳೆಸಿವೆ. ಈ ಅಪರೂಪದ ಘಟನೆಯು ನಾಡಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜರುಗಿದ್ದು, ಆನೆಗಳು ಅಂತಾರಾಷ್ಟ್ರೀಯ ಮೃಗ ವಿನಿಮಯ ಯೋಜನೆಯಡಿಯಲ್ಲಿ ಜಪಾನ್ ದೇಶಕ್ಕೆ ರವಾನೆಯಾಗಿವೆ. ಸುರೇಶ್, ತುಳಸಿ, ಗೌರಿ ಮತ್ತು ಶ್ರುತಿ ಎಂಬ ಬನ್ನೇರುಘಟ್ಟದ ಈ ನಾಲ್ಕು ಸಾಕಾನೆಗಳು...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img