Sunday, October 5, 2025

Indigo

5 ವರ್ಷದ ಬಳಿಕ ಚೀನಾಗಾಗಿ ಬಾಗಿಲು ತೆರದ ಭಾರತ!

ಚೀನಾದಲ್ಲಿ ನಡೆದ ಶೃಂಗಸಭೆ ಬಳಿಕ, ಭಾರತ-ಚೀನಾ ನಡುವಿನ ಸಂಬಂಧದಲ್ಲಿ ಸುಧಾರಣೆ ಕಾಣ್ತಿದೆ. ಅಕ್ಟೋಬರ್ ತಿಂಗಳ ಅಂತ್ಯದ ವೇಳೆಗೆ, ಭಾರತ ಮತ್ತು ಚೀನಾ ದೇಶಗಳ ನಡುವೆ, ನೇರ ವಿಮಾನಯಾನವನ್ನು ಪುನರಾರಂಭಿಸಲು, ಎರಡೂ ದೇಶಗಳು ಒಪ್ಪಿಕೊಂಡಿವೆಯಂತೆ. ಈ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ಕೊಟ್ಟಿದೆ. ಉಭಯ ದೇಶಗಳ ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆ ಫಲಪ್ರದವಾಗಿದೆ. ಗೊತ್ತುಪಡಿಸಿದ...

ಇಂಡಿಗೋ ವಿಮಾನದಲ್ಲಿ ಕೊಟ್ಟ ಸ್ಯಾಂಡ್‌ವಿಚ್‌ನಲ್ಲಿ ಬೋಲ್ಟ್ ಪತ್ತೆ..?

National News: ಬೆಂಗಳೂರಿನಿಂದ ಚೆನ್ನೈಗೆ ಹೋಗುತ್ತಿದ್ದ ಇಂಡಿಗೋ ವಿಮಾನದಲ್ಲಿ ನೀಡಿದ್ದ ಸ್ಯಾಂಡ್‌ವಿಚ್‌ನಲ್ಲಿ ಬೋಲ್ಟ್ ಕಂಡುಬಂದಿದೆ. ಈ ಸ್ಯಾಂಡ್‌ವಿಚ್ ತೆಗೆದುಕೊಂಡಿದ್ದ ಪ್ರಯಾಣಿಕರೇ, ಈ ಫೋಟೋವನ್ನು ಎಕ್ಸ್ ಖಾತೆಯಲ್ಲಿ ಶೇರ್ ಮಾಡಿ, ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಸುವ ವೇಳೆ ಈ ವ್ಯಕ್ತಿಗೆ ಸ್ಪೀನಚ್ ಮತ್ತು ಕಾರ್ನ್ ಸ್ಯಾಂಡ್‌ವಿಚ್ ನೀಡಲಾಗಿತ್ತು. ಆದರೆ ಇವರು ಪ್ರಯಾಣಿಸುವ ವೇಳೆ ಸ್ಯಾಂಡ್‌ವಿಚ್ ತಿಂದಿರಲಿಲ್ಲ. ಆದರೆ ವಿಮಾನದಿಂದ...

Indigo:ಆಗಸ್ಟ್ 11 ರಂದು ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನ ಹಾರಾಟ

ಶಿವನಮೊಗ್ಗದ ಕುವೆಂಪು ವಿಮಾನ ನಿಲ್ಧಾಣವನ್ನು ಪ್ರಧಾನಮಂತ್ರಿ  ನರೇಂದ್ರ ಮೋದಿಯವರ ತಮ್ಮಅಮೃತ ಹಸ್ತದಿಂದ  ಫೆಬ್ರವರಿ 27 ರಂದು ಉದ್ಘಾಟನೆ ಮಾಡಿದರು.ಆದರೆ ಅಂದಿನಿಂದ  ಇವತ್ತಿನವರೆಗೂ  ಕಾರ್ಯ ಆರಂಭವಾಗಿಲ್ಲ. ಆದರೆ ಈಗ ಕಾಲ ಕೂಡಿಬಂದಂತೆ ಕಾಣುತ್ತಿದೆ. ಶಿವಮೊಗ್ಗ ವಿಮಾನ ನಿಲ್ಧಾಣದ ಕಾರ್ಯಚರಣೆ ಆಗಸ್ಟ್ 11 ರಂದು  ಆರಂಬವಾಗಲಿದ್ದು ವಿಮಾನ ಹಾರಟಕ್ಕೆ ಈಗಾಗಲೆ ಸಮಯವನ್ನು ನಿಗಧಿ ಮಾಡಿದೆ. ಬೆಂಗಳೂರಿನಿಂದ ಬೆಳಗ್ಗೆ 9.50ಕ್ಕೆ...

ಮುಂಬೈ ಏರ್ಪೋರ್ಟ್ ನಲ್ಲಿ ನೂಕುನುಗ್ಗಲು- ಹಲವರ ಫ್ಲೈಟ್ ಮಿಸ್..!

ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪ್ರಯಾಣಿಕರು ಆಗಮಿಸಿದ್ದರಿಂದ ಅಲ್ಲಿ ಕೆಲ ಕಾಲ ನೂಕುನುಗ್ಗಲು ಉಂಟಾಗಿ, ಹಲವಾರು ಪ್ರಯಾಣಿಕರು ತಮ್ಮ ಫ್ಲೈಟ್ ಮಿಸ್ ಮಾಡಿಕೊಂಡಿದ್ದಾರೆ. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಹಿಂದೆಂದೂ ಕಾಣದ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸಿದ್ರು. ದೇಶದ ನಾನಾ ಭಾಗಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಏರ್ಪೋರ್ಟ್ ನಲ್ಲಿ ನಿಲ್ಲೋದಕ್ಕೂ ಸ್ಥಳ ಇರಲಿಲ್ಲ. ರೈಲ್ವೇ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img