ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದಾಗಿದೆ. ಮುಚ್ಕೊಂಡ್ ಮನೆಗೆ ಹೋಗಿ..ಅಂತಾ ಇನಡೈರೆಕ್ಟ್ ಆಗಿ ಹೇಳಿದ್ದಾಂಗಯ್ತು. crew shortageಗೆ ಪ್ರಯಾಣಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏರ್ಪೋರ್ಟ್ ಅಲ್ಲೆ ಕಿರುಚಾಡಿ ಕೂಗಾಡಿದ್ದಾರೆ. ಇದು ಒಂದು ಇವತ್ತು ಒಂದು ದಿನದ ಕತೇಯಲ್ಲ, ನೆನನೆ ನನೂ ಇದೇ ಪರಿಸ್ಥಿತಿ ಆಗಿತ್ತು.
ಈ ಹಿಂದೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದೊಳಗೆ ಭಯೋತ್ಪಾದಕ ಶಿಬಿರಗಳ ಮೇಲೆ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿರುವ ಆಪರೇಷನ್ ಸಿಂಧೂರಕ್ಕೆ ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳು ಧ್ವಂಸವಾಗಿವೆ. ಭಾರತದ ಅತ್ಯಾಧುನಿಕ ಕ್ಷಿಪಣಿ ದಾಳಿಗೆ ಪಾಪಿಸ್ತಾನ ಅಕ್ಷರಶಃ ಪತರುಗುಟ್ಟಿ ಹೋಗಿದೆ. ಉಗ್ರರ ರಾಷ್ಟ್ರದಾದ್ಯಂತ ಎಲ್ಲೆಡೆ ತುರ್ತು ಪರಿಸ್ಥಿತಿ ಘೋಷಿಸಿದೆ. ಅಲ್ಲದೆ ಭಾರತದ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್...
Karachi:
12 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಭಾರತದ ವಿಮಾನ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಲ್ಲಿ ಲ್ಯಾಂಡ್ ಆಗಿದೆ. ಈ ವಿಶೇಷ ವಿಮಾನವು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.10ಕ್ಕೆ (ಪಾಕಿಸ್ತಾನದ ಸಮಯದ ಪ್ರಕಾರ) ಕರಾಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ತಿಳಿದು ಬಂದಿದೆ.
ಅಂತಾರಾಷ್ಟ್ರೀಯ ಚಾರ್ಟರ್...
ಭುವನೇಶ್ವರ್: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಏಕಾಏಕಿ ಗದ್ದಲವುಂಟು ಮಾಡಿ ವಿಮಾನದ ಬಾಗಿಲನ್ನೂ ತೆರೆಯಲೆತ್ನಿಸಿದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಹೈದರಾಬಾದ್ ನಿಂದ ಗುವಾಹಾಟಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ಫ್ಲೈಟ್ ನಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಗುವಾಹಾಟಿಯತ್ತ ಸಾಗುತ್ತಿದ್ದ ವಿಮಾನದಲ್ಲಿದ್ದ 20ವರ್ಷದ ಪ್ರಯಾಣಿಕನೋರ್ವ ಏಕಾಏಕಿ ಗದ್ದಲವೆಬ್ಬಿಸಿದ್ದಾನೆ. ಕಾರಣವಿಲ್ಲದೆ ಗದ್ದಲ ಮಾಡುತ್ತಿದ್ದ...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...