Monday, December 22, 2025

IndiGo crisis

ಇಂಡಿಗೋ ಕ್ಯಾನ್ಸಲ್ ಹಾವಳಿ: ಪ್ರಯಾಣಿಕರ ಸಂಕಷ್ಟಕ್ಕೆ ‘ರಕ್ಷಕ’ ರೈಲ್ವೆ

ಇಡೀ ದೇಶಾದ್ಯಂತ ಇಂಡಿಗೋ ಏರ್ಲೈನ್ ದೇ ಚರ್ಚೆಯಾಗಿತ್ತು. ವಿಮಾನ ಪ್ರಯಾಣಕ್ಕೆ ಬುಕ್ ಮಾಡಿದ ಪ್ರಯಾಣಿಕರು ಕಂಗಾಲಾಗಿದ್ದರು. ಸರಿಯಾದ ಸಮಯಕ್ಕೆ ಹೋಗದೆ ಜನರಿಗೆ ಅಡತಡೆಯನ್ನುಂಟಾಗಿತ್ತು.‌ ಆಗ ನೆರವಾಗಿದ್ದೇ ನೈರುತ್ಯ ರೈಲ್ವೆ. ದೇಶಾದ್ಯಂತ ಸಂಚರಿಸುತ್ತಿದ್ದ ಸಾವಿರಾರು ವಿಮಾನಗಳು ರದ್ದಾಗಿ ಪ್ರಯಾಣಿಕರ ರೈಲ್ವೆಯತ್ತ ಮುಖ ಮಾಡಿದ್ದಾರೆ. ಹಾಗಾಗಿ ರೈಲ್ವೆ ಇಲಾಖೆ ದೇಶಾದ್ಯಂತ ವಿಶೇಷ ರೈಲುಗಳನ್ನು ಓಡಿಸುವ ಮೂಲಕ ಇಂಡಿಗೋ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img