ಇಂಡಿಗೋ ವಿಮಾನಗಳಲ್ಲಿ ತಾಂತ್ರಿಕ ತೊಂದರೆ ಹಾಗೂ ಪೈಲಟ್ಗಳ ಕೊರತೆಯಿಂದ ದೇಶದಾದ್ಯಂತ ಹಲವು ವಿಮಾನಗಳು ರದ್ದಾಗುತ್ತಿವೆ. ಇದೇ ರೀತಿ ಭುವನೇಶ್ವರದಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ವಧು-ವರರು ವಿಮಾನ ರದ್ದಾದ ಕಾರಣ ಅಕ್ಷತೆಗೆ ಬರಲಾಗದೆ ಪರದಾಡುವಂತಾಯಿತು. ಕೊನೆಗೆ ವಧುವಿನ ತಂದೆ-ತಾಯಿಯೇ ನವ ವಿವಾಹಿತರು ಕೂರಬೇಕಿದ್ದ ಕುರ್ಚಿಯಲ್ಲಿ ಕುಳಿತು ಬಂಧುಗಳ ಶುಭಹಾರೈಕೆಗಳನ್ನು ಸ್ವೀಕರಿಸಿದರು. ಅಲ್ಲದೆ, ವಧು ವರರು ಆನ್ಲೈನ್ ಮೂಲಕ...
Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....