Friday, July 10, 2026

#Indinateam #viratkohli #iccworldcup

ಸಿಎಂ, ಡಿಸಿಎಂ, ಮಂತ್ರಿಗಳು ಸೇಫ್ : ಕರ್ತವ್ಯ ನಿರ್ವಹಿಸಿದವರೇ ಸಸ್ಪೆಂಡ್, ಇದ್ಯಾವ ನ್ಯಾಯ..?

Political News: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್ಸಿಬಿ ಕ್ರಿಕೆಟ್ ತಂಡದ ವಿಜಯೋತ್ಸವವನ್ನು ಬೆಂಗಳೂರಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಈ ಸಂಭ್ರಮಕ್ಕೂ ಮೊದಲೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭೀಕರ ಕಾಲ್ತುಳಿತ ದುರಂತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿರುವ ಘಟನೆಗೆ ದೇಶದೆದುರೆ ಇಡೀ ರಾಜ್ಯವೇ ತಲೆತಗ್ಗಿಸುವಂತಾಗಿದೆ. https://youtu.be/Pfv2ec8eyvk ದಿನಕಳೆದಂತೆ ಸಂಕಷ್ಟಕ್ಕೆ ಸಿಲುಕುತ್ತಿರೋ ರಾಜ್ಯ ಸರ್ಕಾರ.. ಇನ್ನೂ ಈ...

2021 ಟಿ20 ವಿಶ್ವಕಪ್ ಗೆ ಟೀಮ್ ಇಂಡಿಯಾದ ಹೊಸ ಜರ್ಸಿ ಅನಾವರಣ

www.karnatakatv.net:ದೇಶದ ಜನರು ಈಗ ಐಪಿಎಲ್ ನ ಹಬ್ಬದಲ್ಲಿದ್ದಾರೆ . ಐಪಿಎಲ್ ಇನ್ನೇನು ಸ್ವಲ್ಪ ದಿನಗಳಲ್ಲೇ ಮುಗಿಯುತ್ತದೆ , ನಂತರ ಟಿ20 ವಿಶ್ವಕಪ್ ಶುರುವಾಗುತ್ತದೆ . ಅಕ್ಟೋಬರ್ 17 ರಿಂದ ನವೆಂಬರ್ 14 ರವರೆಗೆ ಯುಎಇ ನಲ್ಲಿ ಪುರುಶರ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ , ಎಲ್ಲಾ ದೇಶಗಳೂ ಸಹ ಟಿ20 ಗೆ ಭರ್ಜರಿ ಸಿದ್ಧತೆಯನ್ನು...

ಭಾರತ-ಆಫ್ಘಾನ್ ಹಣಾಹಣಿ- ಎದುರಾಳಿಯ ಮಟ್ಟಹಾಕಲು ರೆಡಿ ಬ್ಲೂ ಬಾಯ್ಸ್..!

ಇಂಗ್ಲೆಂಡ್: ವಿಶ್ವಕಪ್ ಮಹಾ ಸಮರದಲ್ಲಿ ಇಂದು ಭಾರತ ಅಫ್ಘಾನ್ ತಂಡದ ವಿರುದ್ಧ ಸೆಣಸಲಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರೋ ಕೊಹ್ಲಿ ಪಡೆ ಎದುರಾಳಿಯ ಮಟ್ಟ ಹಾಕಲು ರೆಡಿಯಾಗಿದೆ. ಆಡಿದ ಐದೂ ಪಂದ್ಯಗಳಲ್ಲೂ ಸೋತು ಸುಣ್ಣವಾಗಿರುವ ಅಫ್ಘಾನಿಸ್ತಾನ ತಂಡದ ವಿರುದ್ಧ ಇಂದು ಭಾರತ ಸೆಣಸಾಟ ನಡೆಸಲಿದೆ. ಸೌತಾಂಪ್ಟನ್ ನಲ್ಲಿ ನಡೆಯುತ್ತಿರೋ ಪಂದ್ಯದಲ್ಲಿ ಮೊದಲಿಗೆ ಟಾಸ್...

ಮಕ್ಕಳ ಯೋಗದಲ್ಲಿ ಮೂಡಿದ ವಿಶ್ವಕಪ್..!

ಕ್ರೀಡೆ : ವಿಶ್ವಕ್ಕೆ ವಿಶ್ವವೇ ಇಂದು ಅಂತರಾಷ್ಟ್ರೀಯ ಯೋಗ ದಿನವನ್ನ ಆಚರಿಸುತ್ತಿದೆ. ಹಲವಾರು ಸಂಘ ಸಂಸ್ಥೆಗಳು ಸೇರಿದಂತೆ, ನೂರಾರು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಯೋಗ ದಿನಾಚರಣೆಯಲ್ಲಿ ಭಾಗಿಯಾಗಿಯಾಗಿದ್ದಾರೆ. ಈ ನಡುವೆ ಚೆನ್ನೈನ ಶಾಲೆಯೊಂದರ ಮಕ್ಕಳು, ಯೋಗ ಮಾಡುತ್ತಾಲೇ ಟೀಮ್ ಇಂಡಿಯಾಕ್ಕೆ ಶುಭ ಕೋರಿದ್ದಾರೆ. ಹೌದು ಚೆನ್ನೈ ನ ಶಾಲಾ ಮಕ್ಕಳು ವಿಶ್ವಕಪ್ ಪ್ರತಿಕೃತಿಯ ರೀತಿಯಲ್ಲಿ...
- Advertisement -spot_img

Latest News

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್: ದೆಹಲಿ ಯುವತಿ ಹೇಳಿಕೆ ವೈರಲ್

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್ ಅಂತಾ ಯಾವುದಾದರೂ ಉತ್ತರ ಭಾರತೀಯ ಹುಡುಗಿ ಹೇಳಿದರೆ, ಅದು ಸತ್ಯಕ್ಕೂ ಅತ್ಯುತ್ತಮ ಕಾಂಪ್ಲಿಮೆಂಟ್. ಇತ್ತೀಚಿನ ದಿನಗಳಲ್ಲಿ...
- Advertisement -spot_img