Friday, June 19, 2026

Indira canal lucknow

ಕಾಲುವೆಗೆ ಉರುಳಿದ ಪಿಕ್ಅಪ್ ವಾಹನ- 22 ಮಂದಿ ರಕ್ಷಣೆ, 7 ಮಕ್ಕಳು ನಾಪತ್ತೆ…!

ಉತ್ತರ ಪ್ರದೇಶ: ಬೆಳ್ಳಂಬೆಳಗ್ಗೆ ಕಾಲುವೆಗೆ ಪಿಕ್ ಅಪ್ ವಾಹನ ಉರುಳಿಬಿದ್ದು ಲಖ್ನೌನಲ್ಲಿ ದುರಂತ ಸಂಭವಿಸಿದೆ. ಘಟನೆಯಲ್ಲಿ 22 ಮಂದಿ ರಕ್ಷಣೆ ಮಾಡಲಾಗಿದ್ದು, 7 ಮಕ್ಕಳು ನಾಪತ್ತೆಯಾಗಿದ್ದಾರೆ. ಮದುವೆಗೆ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದ ಸುಮಾರು 30 ಜನರು ಪ್ರಯಾಣಿಸುತ್ತಿದ್ದ ಪಿಕ್ ಅಪ್ ವಾಹನ ಏಕಾಏಕಿ ಲಖ್ನೌನ ಇಂದಿರಾ ಕಾಲುವೆಗೆ ಉರುಳಿ ಬಿದ್ದಿದೆ. ಸುದ್ದಿ ತಿಳಿದ ಸ್ಥಳೀಯರು...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img