Friday, July 4, 2025

Indira Canteen

Indira Canteen: ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ದಲಿತ ಮುಖಂಡರು ಕಿಡಿ

Hubli News: ಹುಬ್ಬಳ್ಳಿಯಲ್ಲಿ ಶುರುವಾದ ಸ್ಮಶಾನ ಜಾಗದ ವಿವಾದದ ಬಗ್ಗೆ ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಶ್ರೀ ಸತ್ಯಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿಯಿಂದ ವಿರೋಧ ವ್ಯಕ್ತವಾಗಿದ್ದು, ದಲಿತ ಮುಖಂಡ ವಿಜಯ ಗುಂಟ್ರಾಳ ಅಬ್ಬಯ್ಯ ವಿರುದ್ಧ ಕಿಡಿ ಕಾರಿದ್ದಾರೆ.  ನಗರದ ಮಂಟೂರ ರಸ್ತೆ ಬಳಿ ಇರುವ ರುದ್ರಭೂಮಿ. ಸತ್ಯಹರಿಶ್ಚಂದ್ರ...

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Bengaluru News: ಸಿಎಂ ಸಿದ್ದರಾಮಯ್ಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ...

Indira canteen: ರಾಜ್ಯಾದ್ಯಂತ ಹೊಸದಾಗಿ 188ಇಂದಿರಾ ಕ್ಯಾಂಟಿನ್ಗಳು ಆರಂಭ..!

ಮೈಸೂರು: ಕರ್ನಾಟಕದಲ್ಲಿ ಯಾರೂ ಸಹ ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಗಳು ತಮ್ಮ ಅಧಿಕಾರವಧಿಯಲ್ಲಿ ಇಂದಿರಾ ಕ್ಯಾಂಟಿನ್ ಎಂಬ ಯೋಜನೆಯನ್ನು ಜಾರಿಗೆ ತಂದರು ಆ ಯೋಜನೆ ಯಶಸ್ವಿಯಾಗಿದ್ದು ಇಂದು ನಡೆದ ಸಭೆಯಲ್ಲಿ ಇಂದಿರಾ ಕ್ಯಾಂಟಿನ್  ಕುರಿತು ಮಾತನಾಡಿದರು. ಹಸಿವುಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಬದ್ಧತೆ. ಇದಕ್ಕಾಗಿ ನಗರ ಪ್ರದೇಶಗಳ ಬಡವರು, ಆಟೋ ಚಾಲಕರು, ಕೂಲಿ...

Indira Canteenಗಳು ಈಗ ಖಾಲಿ ಖಾಲಿ..!

ಇಂದಿರಾ ಕ್ಯಾಂಟೀನ್ (Indira Canteen) ಆರಂಭದಲ್ಲಿ ಕ್ಯಾಂಟೀನ್ ಆಹಾರಕ್ಕೆ ಬರುವ ಗ್ರಾಹಕರ ಸಂಖ್ಯೆ 3 ಲಕ್ಷಕ್ಕೂ ಹೆಚ್ಚಿತ್ತು. ಆದರೆ ಕೊರೋನಾ ನಂತರ (After Corona) ಇದರಲ್ಲಿ ತೀವ್ರ ಇಳಿಮುಖ ಕಂಡುಬಂದಿದೆ. ಕಳೆದ ವರ್ಷದ ಕೊನೆಯಲ್ಲಿ ಕ್ಯಾಂಟೀನ್‌ಗೆ ಬರುವವರ ಸಂಖ್ಯೆ ಎರಡು ಲಕ್ಷಗಳಲ್ಲಿ ಕಡಿಮೆಯಾಗಿತ್ತು. ಬರೀ 1 ಲಕ್ಷದಷ್ಟು ಜನರು ಮಾತ್ರ ಬರುತ್ತಿದ್ದರು. ಮುಖ್ಯವಾಗಿ ಕಟ್ಟಡ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img