Monday, November 17, 2025

Indira gandhi

Bengaluru News: ಮನುವಾದಿಗಳು, ಚತುರ್ವರ್ಣ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟುಕೊಂಡವರು ಯಾವತ್ತೂ ಸಂವಿಧಾನದ ಪರವಾಗಿಲ್ಲ: ಸಿಎಂ

Bengaluru News: ಸಿಎಂ ಸಿದ್ದರಾಮಯ್ಯನವರು ಇಂದು ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಪುಣ್ಯಸ್ಮರಣೆ ಹಾಗೂ ಸರ್ದಾರ್‌ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇಂದಿರಾ ಗಾಂಧಿಯವರು ದೇಶಕ್ಕಾಗಿ ಹುತಾತ್ಮರಾದರು. ಆದರೆ ಅವರ ಆದರ್ಶಗಳು ನಮ್ಮೊಂದಿಗೆ ಇವೆ. ಅವುಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ. ಬಾಂಗ್ಲಾದೇಶದ...

RSS ಮುಟ್ಟಿದವರು ಉಳಿಯಲ್ಲ, ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?

ರಾಜ್ಯ ರಾಜಕೀಯದಲ್ಲಿ RSS ಕಾರ್ಯಕ್ರಮಗಳ ಬಗ್ಗೆ ಚರ್ಚೆ ಭುಗಿಲೆದ್ದಿದೆ. ಅದರಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. RSS ಅನ್ನು ನಿಷೇಧಿಸಲು ಇಂದಿರಾ ಗಾಂಧಿ ಯತ್ನಿಸಿದರೂ ಸೋಲಲೇಬೇಕಾಯಿತು. ಇನ್ನು ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?...

ಬ್ಯಾಲಟ್ ಪೇಪರ್ ಎಲೆಕ್ಷನ್ ಕಾಂಗ್ರೆಸ್‌ಗೆ ಬಿಜೆಪಿ ಸವಾಲು!

ಮುಂದಿನ ಚುನಾವಣೆಯಲ್ಲಿ ಮತದಾನಕ್ಕೆ ಇವಿಎಂ ಯಂತ್ರ ಬಿಟ್ಟು ಬ್ಯಾಲೆಟ್ ಪೇಪರ್ ಬಳಸುವಂತೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ತೀರ್ಮಾನ ಈಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದ್ದು, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ. ಬ್ಯಾಲಟ್ ಪೇಪರ್ ಮೇಲೆ ನಂಬಿಕೆ ಇಟ್ಟಿರುವ ರಾಜ್ಯ...

ಇಂದಿರಾ ಗಾಂಧಿ ದಾಖಲೆ ಪುಡಿಗಟ್ಟಿದ ಮೋದಿ : 2ನೇ ದಿರ್ಘಾವಧಿ ಪಿಎಂ ನಮೋ

ಬೆಂಗಳೂರು : 2014ರ ಬಳಿಕ ದೇಶದಲ್ಲಿ ಸತತ ಮೂರು ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅತ್ಯಧಿಕ ದಿನಗಳನ್ನು ಪೊರೈಸಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಹಿಂದಿಕ್ಕಿರುವ ಮೋದಿ ಇಂದಿಗೆ 4,078 ದಿನಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಎರಡನೇ ಪ್ರಧಾನಿ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ. ಇನ್ನೂ...

ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದ ಆ ರಾಷ್ಟ್ರವಿರೋಧಿ ಕೃತ್ಯಕ್ಕೆ ಅರ್ಧ ದಶಕ ತುಂಬಿದೆ: ಹೆಚ್.ಡಿ.ಕುಮಾರಸ್ವಾಮಿ

Political News: ಶ್ರೀಮಂತಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ, ತುರ್ತು ಪರಿಸ್ಥಿತಿ ಹೇರಿದ್ದು, ಇಂದಿಗೆ 50 ವರ್ಷ ತುಂಬಿದೆ. ಈ ವೇಳೆ ಅವರು ವಾಕ್‌ ಸ್ವಾತಂತ್ರ, ಪತ್ರಿಕಾ ಸ್ವಾತಂತ್ರವನ್ನು ತಡೆಹಿಡಿದಿದ್ದರು. ಹಾಗಾಗಿ ಈ ದಿನವನ್ನು ಕರಾಳ ದಿನವೆಂದೇ ಪರಿಗಣಿಸಲಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿಯವರು, ಭಾರತದ ಆತ್ಮಶಕ್ತಿಯ ಮೇಲೆ ಮೊತ್ತ...

ಎಮರ್ಜೆನ್ಸಿ ಚಿತ್ರ ರಿಲೀಸ್ ಬಗ್ಗೆ ಮಾಹಿತಿ ನೀಡಿದ ನಟಿ ಕಂಗನಾ ರಾಣಾವತ್

Movie News: ನಟಿ ಕಂಗನಾ ರಾಣಾವತ್ ಇಂದಿರಾಗಾಂಧಿ ಪಾತ್ರದಲ್ಲಿ ಮಿಂಚಿರುವ ಚಿತ್ರ ಎಮರ್ಜೆನ್ಸಿ. ಈ ಸಿನಿಮಾ ಕಳೆದ ವರ್ಷ ನವೆಂಬರ್‌ನಲ್ಲೇ ರಿಲೀಸ್ ಆಗಬೇಕಿತ್ತು. ಆದರೆ ಆ ಸಮಯದಲ್ಲಿ ಹಲವು ಸಿನಿಮಾ ರಿಲೀಸ್ ಆದ ಕಾರಣ, ಎಮರ್ಜೆನ್ಸಿ ಸಿನಿಮಾವನ್ನು 2024ರಲ್ಲಿ ರಿಲೀಸ್ ಮಾಡುತ್ತೇವೆ ಎಂದು ಹೇಳಿದ್ದರು. ಇದೀಗ ಸಿನಿಮಾ ಡೇಟ್ ಕೂಡ ಅನೌನ್ಸ್ ಮಾಡಿದ್ದು, ಇದೇ...
- Advertisement -spot_img

Latest News

ಬಾಂಗ್ಲಾದಲ್ಲಿ ‘ಗಲ್ಲು’ ತೀರ್ಪು, ಶೇಖ್ ಹಸೀನಾ ಭವಿಷ್ಯ ಏನು?

ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನ ಉಚ್ಛಾಟಿಸಲಾಗಿದೆ. ಇವರ ವಿರುದ್ದದ ಪ್ರಕರಣದಲ್ಲಿ ನ್ಯಾಯಾಲಯವು ಮರಣದಂಡನೆ ವಿಧಿಸಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಕಳೆದ ವರ್ಷ ಬಾಂಗ್ಲಾದೇಶದಲ್ಲಿ...
- Advertisement -spot_img