Tuesday, March 3, 2026

indira kit

ಇಂದಿರಾ ಕಿಟ್‌ನಲ್ಲಿ ಹೆಸರುಕಾಳಿಲ್ಲ

ಇಂದಿರಾ ಆಹಾರ ಕಿಟ್‌ನಲ್ಲಿ ಹೆಸರುಕಾಳು ಬದಲು ತೊಗರಿಬೇಳೆ ಹೆಚ್ಚುವರಿಯಾಗಿ ಕೊಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಅನ್ನಭಾಗ್ಯ ಫಲಾನುಭವಿಗಳ ಹಿತ ಕಾಯುವ ಜೊತೆಗೆ ರಾಜ್ಯದ ರೈತರ ನೆರವಾಗುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕಿಟ್‌ನಲ್ಲಿದ್ದ 1 ಕೆ.ಜಿ. ಹೆಸರುಕಾಳನ್ನು ಕೈ ಬಿಟ್ಟು, ಅದರ ಬದಲಿಗೆ ತೊಗರಿಬೇಳೆಯನ್ನು ಹೆಚ್ಚುವರಿಯಾಗಿ ವಿತರಿಸಲು ತೀರ್ಮಾನಿಸಲಾಗಿದೆ. ರಾಜ್ಯದ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img