Saturday, August 1, 2026

#indiragandhibhavan

DK.Shivakumar: ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ.

ಬೆಂಗಳೂರು: 1837 ರಲ್ಲಿ ನಡೆದ ಅಮರ ಸುಳ್ಯ ಹೋರಾಟ ಈ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮ. 13 ದಿನಗಳ ಕಾಲ ಮಂಗಳೂರು ಸೇರಿದಂತೆ ಒಂದಷ್ಟು ಭಾಗಗಳನ್ನು ಹೋರಾಟಗಾರರು ಹಿಡಿತದಲ್ಲಿ ಇಟ್ಟು ಕೊಂಡಿದ್ದರು. ದುರಾದೃಷ್ಟವಶಾತ್ ಅಕ್ಟೋಬರ್ 31, 1837 ರಂದು  ಈ ದಂಗೆಯ ಪ್ರಮುಖ ಹೋರಾಟಗಾರರನ್ನ  ಗಲ್ಲಿಗೇರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಈಸೂರು  ಸ್ವಾತಂತ್ರ್ಯವನ್ನು ಘೋಷಿಸಿದ ದೇಶದ ಮೊದಲ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img