Saturday, May 24, 2025

Indonesia

ತಪ್ಪಿದ ಭಾರೀ ಅನಾಹುತ..? : ಇಬ್ಬರು ಐಸಿಸ್‌ ಉಗ್ರರ ಅರೆಸ್ಟ್‌..!

ಬೆಂಗಳೂರು : ಭಾರತದಲ್ಲಿ ಆಗಬಹುದಾಗಿದ್ದ ಇನ್ನೊಂದು ಬೃಹತ್‌ ಅನಾಹುತ ತಪ್ಪಿಸಲಾಗಿದೆ. ಮಹತ್ವದ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಸ್ಲೀಪರ್ ಸೆಲ್ ನ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಕಳೆದ 2023ರಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಸುಧಾರಿತ ಸ್ಫೋಟಕ ಸಾಧನಗಳ ಐಇಡಿ ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿತರನ್ನು...

ಇಂಡೋನೇಷಿಯಾದಲ್ಲಿ ಚಿನ್ನದ ಗಣಿ ಕುಸಿದು 15 ಜನ ಸಾವು, 7 ಜನ ನಾಪತ್ತೆ, 3 ಜನರಿಗೆ ಗಾಯ

Indonesia News: ಇಂಡೋನೇಷಿಯಾದಲ್ಲಿ ಭೂ ಕುಸಿತವಾಗಿದೆ. ಚಿನ್ನದ ಗಣಿ ಕುಸಿದು 15 ಜನ ಸಾವನ್ನಪ್ಪಿದ್ದಾರೆ. ಘಟನೆ ನಡೆಯುವಾಗ 25 ಜನ ಚಿನ್ನದ ಗಣಿ ಅಗಿಯುತ್ತಿದ್ದು, 15 ಜನ ಸಾವಿಗೀಡಾಗಿದ್ದು, ಕೆಲವರು ಗಾಯಗೊಂಡಿದ್ದಾರೆ. https://youtu.be/z9ZDjxVtbEs ಇಂಡೋನೇಷಿಯಾದ ಸುಮಾತ್ರಾ ಪ್ರಾಂತ್ಯದಲ್ಲಿ ಈ ದುರಂತ ಸಂಭವಿಸಿದ್ದು, ಮರಣ ಹೊಂದಿದ 15 ಜನರಲ್ಲಿ ಇನ್ನು 7 ಜನರ ಮೃತದೇಹ ಸಿಗಲಿಲ್ಲ. ಭೂಕುಸಿತದಲ್ಲಿ ಇವರೆಲ್ಲ...

ಹೆಣ್ಣು ಸಿಕ್ಕಿಲ್ಲವೆಂದು ಈತ ಯಾರನ್ನು ಮದುವೆಯಾದ ಗೊತ್ತಾ..? ನಾಲ್ಕೇ ದಿನಕ್ಕೆ ಡಿವೋರ್ಸ್ ಕೂಡ ಆಯ್ತು

International News: ಇಂದಿನ ಕಾಲದಲ್ಲಿ ಹೆಣ್ಣು ಸಿಗುವುದು, ವಿವಾಹವಾಗುವುದೆಲ್ಲ ದೊಡ್ಡ ವಿಚಾರವೇ ಸರಿ. ಕೆಲವರಿಗೆ ವಿದ್ಯೆ ಇರುವುದಿಲ್ಲ,ಇನ್ನು ಕೆಲವರಿಗೆ ಕೆಲಸವಿರುವುದಿಲ್ಲ, ಮತ್ತೆ ಕೆಲವರಿಗೆ ವಿದ್ಯೆ, ಕೆಲಸ, ಸ್ವಂತ ಮನೆ, ಆಸ್ತಿ, ಅಂದ- ಚೆಂದ ಎಲ್ಲವೂ ಇದ್ದು, ಜಾತಕದಲ್ಲಿ ದೋಷವಿರುತ್ತದೆ. ಅಥವಾ ಎಲ್ಲವೂ ಇದ್ದರೂ, ಹೆಣ್ಣು ಸಿಗುವುದಿಲ್ಲ. ಹಾಗಾಗಿ ಇಂದಿನ ಕಾಲದಲ್ಲಿ ವಯಸ್ಸು 40 ದಾಟಿದರೂ,...

ಆನ್‌ಲೈನ್‌ನಲ್ಲಿ ಭೇಟಿಯಾಗಿ ಮದುವೆಯಾದ ಯುವಕ: ಬಳಿಕ ಗೊತ್ತಾಯ್ತು ಶಾಕಿಂಗ್ ಸತ್ಯ

International News: ಆನ್‌ಲೈನ್‌ನಲ್ಲಿ ಲವ್ ಆಗಿ, ಮದುವೆಯಾಗುವವರನ್ನು ನೀವು ನೋಡಿರುತ್ತೀರಿ. ಕೆಲವರು ಚೆನ್ನಾಗಿ ಜೀವನ ನಡೆಸುತ್‌ತಾರೆ. ಇನ್ನು ಕೆಲವರು ಮೋಸ ಹೋಗುತ್ತಾರೆ. ಇಲ್ಲೊಂದು ಕೇಸ್‌ನಲ್ಲೂ ಓರ್ವ ಯುವಕ ಆನ್‌ಲೈನ್ ಲವ್ ಮಾಡೋಕ್ಕೆ ಹೋಗಿ, ಮೋಸ ಹೋಗಿದ್ದಾನೆ. ಇಂಡೋನೇಷಿಯಾದಲ್ಲಿ ಈ ಘಟನೆ ನಡೆದಿದ್ದು, ಎಕೆ ಎಂಬ ಯುವಕ ಮೋಸ ಹೋಗಿದ್ದಾನೆ. ಎಕೆ ಆನ್‌ಲೈನ್‌ನಲ್ಲಿ ಪ್ರೀತಿಸಿ, ಅದಿಂಡಾ ಎಂಬುವವರನ್ನು ವಿವಾಹವಾಗಿದ್ದ....

ಇಂಡೋನೇಷ್ಯಾ ಸರ್ಕಾರದ ಗೌರ್ನರ್‌ರಿಂದ ಜೂಮ್ ಆಫ್ ಇಂಡಿಯಾ ಪ್ರಶಸ್ತಿ ಪಡೆದ ಸ್ವಾತಿ ಭಾರದ್ವಾಜ್

Hassan News: ಹಾಸನ ಜಿಲ್ಲೆ ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ಭಾರತ ದೇಶ ಸೇರಿದಂತೆ ವಿದೇಶದಲ್ಲೂ ಸಹ ಭಾರತೀಯ ಸಂಸ್ಕೃತಿಯ ಕಲೆಯ ಶಾಸ್ತ್ರೀಯ ನೃತ್ಯಗಳಿಗೆ ವಿಶೇಷ ಸ್ಥಾನಮಾನ ಕೊಡುವ ಮೂಲಕ ನಮ್ಮ ನೃತ್ಯೋತ್ಸವ ಕಾರ್ಯಕ್ರಮವನ್ನು ಗೌರವ ಮತ್ತು ಹೆಮ್ಮೆಯಿಂದ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಭಾರತದ ಪವಿತ್ರ ಯಾತ್ರಾಸ್ಥಳ ಹಾಗೂ ಪ್ರವಾಸೋದ್ಯಮ ಸ್ಥಳಗಳಲ್ಲಿ ಎಂಟು ವಿಧದ...

Samantha: ಸಿನಿಮಾದಿಂದ ಬ್ರೇಕ್ ತೆಗೆದುಕೊಂಡು ವಿದೇಶದಲ್ಲಿ ಸಮಂತಾ ಪ್ರವಾಸ

ಸಿನಿಮಾ ಸುದ್ದಿ: ಕಳೆದ ಎರಡು ವರ್ಷಗಳಿಂದ  ಸಮಂತಾ ಮೈಯಾಸಿಟಿಸ್ ಕಾಯಿಲೆಯಿಂದ  ಬಳಲುತ್ತಿದ್ದಾರೆ ಎಂದು ಸುದ್ದಿಯಾಗಿತ್ತು ನಂತರ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡು ಚಿಕಿತ್ಸೆ ಪಡೆದುಕೊಂಡರು ನಂತರ ಮರಳಿ ಸಿನಿಮಾಗಳಲ್ಲಿ ಬಿಸಿಯಾಗಿದ್ದರು ಆದರೆ ಈಗ ಮತ್ತೆ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡು ವೆಕೇಷನ್ ಗೆ ಮರಳಿದ್ದಾರೆ ಅದು ಅವರು ಆಪ್ತ ಸ್ನೇಹಿತೆ ಜೊತೆ.  ಸಮಂತಾ ಫ್ರೆಂಡ್ ಜೊತೆ ದ್ವೀಪ ರಾಷ್ಟ್ರ...

ಇಂಡೋನೇಷ್ಯಾದಲ್ಲಿ ಭೂಕಂಪ : ಸಾವಿನ ಸಂಖ್ಯೆ 310ಕ್ಕೆ ಏರಿಕೆ, 24 ಜನ ನಾಪತ್ತೆ

ಸಿಯಾಂಜೂರ್: ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಈ ವಾರ ಸಂಭವಿಸಿದ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 310 ಕ್ಕೆ ಏರಿದೆ ಎಂದು ದೇಶದ ರಾಷ್ಟ್ರೀಯ ವಿಪತ್ತು ತಗ್ಗಿಸುವ ಸಂಸ್ಥೆ ಶುಕ್ರವಾರ ತಿಳಿಸಿದೆ. ಈ ವಾರದ ಆರಂಭದಲ್ಲಿ ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೂಕಂಪ ಸಂಭವಿಸಿತ್ತು. ರಕ್ಷಕರು ಭೂಕುಸಿತದ ಅಡಿಯಲ್ಲಿದ್ದ ಹೆಚ್ಚಿನ ದೇಹಗಳನ್ನು ಪತ್ತೆ ಮಾಡಿದರು ಎಂದು ಅಧಿಕಾರಿಯೊಬ್ಬರು...

ಇಂಡೋನೇಷ್ಯಾದಲ್ಲಿ ಭೂಕಂಪ : ಸುಮಾರು 44 ಜನರು ಸಾವನ್ನಪ್ಪಿರುವ ಶಂಕೆ

ಇಂಡೋನೇಷ್ಯಾದ ಮುಖ್ಯ ದ್ವೀಪ ಜಾವಾದಲ್ಲಿ ಇಂದು 5.6  ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುಮಾರು 44 ಜನ ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಕಟ್ಟಡಗಳಿಗೆ ಹಾನಿಯಾಗಿದ್ದು, ಭೂಕುಸಿವಾಗಿದೆ. ಶಾರುಖ್ ಖಾನ್ ಮನ್ನತ್ ಬಂಗಲೆಗೆ ವಜ್ರಖಚಿತ ನಾಮಫಲಕ : ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೃರಲ್ ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಪಶ್ಚಿಮ...

ಇಂಡೋನೇಷ್ಯಾ, ಜಿ20 ಶೃಂಗಸಭೆ, ದಿನ 2 : ಇಂದು ಯುಕೆ ರಿಷಿ ಸುನಕ್ ಮತ್ತು ಇತರ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿರುವ ಮೋದಿ

ಇಂಡೋನೇಷ್ಯಾ: ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗ ಸಭೆಯ 2ನೇ ದಿನದಂದು ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆಗಳನ್ನು ನಡೆಸಲು ಸಿದ್ದರಾಗಿದ್ದಾರೆ. ಶೃಂಗಸಭೆಯ 1ನೇ  ದಿನದಂದು ಅವರು ಆಹಾರ ಪೂರೈಕೆ ಸರಪಳಿ, ಇಂಧನ ಭದ್ರತೆ ಮತ್ತು ಡಿಜಿಟಲ್ ರೂಪಾಂತರದ ಬಗ್ಗೆ, ಭಾರತದ ನಿಲುವನ್ನು ಎತ್ತಿ ತೋರಿಸಿದರು. 2024ರ ಅಮೆರಿಕಾ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು...

ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

ದೆಹಲಿ: ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಐದು ಗಂಟೆಗಳ ಕಾಲ ಕಾಯುತ್ತಿದ್ದ ಇಂಡೋನೇಷ್ಯಾದ ಭಾರತೀಯ ಸಮುದಾಯದ ಸದಸ್ಯರು ಭಾರತೀಯ ಪ್ರಧಾನಿಯನ್ನು ಸ್ವಾಗತಿಸಿದರು. ಮೋದಿ ಕೈಮುಗಿದು ಸ್ವಾಗತಿಸುತ್ತಿರುವುದು ಕಂಡುಬಂತು. ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಕಾಲ ಬಾಲಿಗೆ ಭೇಟಿ ನೀಡಿದ್ದಾರೆ. ಬಾಲಿಯಲ್ಲಿನ ಸ್ವಾಗತದ...
- Advertisement -spot_img

Latest News

Hassan News: ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು: ಪ್ರಿಯಕರನ ಜತೆ ವಿವಾಹ

Hassan News: ಮದುವೆ ಅಂದರೆ ಬರೀ ಒಂದು ಸಂಭ್ರಮದ ಕಾರ್ಯಕ್ರಮವಲ್ಲ. ಅದು ಆ ಮಕ್ಕಳನ್ನು ಹೆತ್ತ ಅಪ್ಪ ಅಮ್ಮನ ಹಲವು ವರ್ಷದ ಕನಸು. ಯಾರ ಬಳಿಯೂ...
- Advertisement -spot_img