Sunday, September 8, 2024

Indonesia

ಶಾಲೆಯಲ್ಲಿ ಸಿಕ್ಕ ವಿದ್ಯಾರ್ಥಿಗಳ ಫೋನ್‌ಗಳಿಗೆ ಬೆಂಕಿ ಇಟ್ಟ ಶಿಕ್ಷಕಿಯರು.. ವೀಡಿಯೋ ವೈರಲ್

ಶಾಲಾ- ಕಾಲೇಜುಗಳಿಗೆ ಫೋನ್ ತೆಗೆದುಕೊಂಡು ಬರಬಾರದು ಅನ್ನೋ ನಿಯಮವಿದೆ. ಆ ನಿಯಮವನ್ನ ಮೀರಿ, ಶಾಲೆಗೆ ಫೋನ್‌ ತೆಗೆದುಕೊಂಡು ಬಂದಿದ್ದಕ್ಕೆ, ಅವರ ಫೋನನ್ನೆಲ್ಲ ತೆಗೆದುಕೊಂಡು, ಬೆಂಕಿಗೆ ಹಾಕಿದ ಘಟನೆ ನಡೆದಿದೆ. ಇಂಡೋನೇಷಿಯಾದ ಶಾಲೆಯೊಂದರಲ್ಲಿ ಈ ಘಟನೆ ನೆಡದಿದ್ದು, ಈ ಬಗ್ಗೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆ ಇಂಡೋನೆಷಿಯಾದ ಯಾವ ಶಾಲೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿಲ್ಲ....

ಇಂಡೋನೆಷಿಯಾದಲ್ಲಿದೆ ಪ್ರಸಿದ್ಧ ಹಿಂದೂ ದೇವಸ್ಥಾನ..

ಹಿಂದು ದೇವರ ದೇವಸ್ಥಾನ ಬರೀ ಭಾರತದಲ್ಲಷ್ಟೇ ಅಲ್ಲ. ಪ್ರಪಂಚದ ಹಲವು ರಾಷ್ಟ್ರಗಳಲ್ಲಿದೆ. ಇಂಡೋನೇಷಿಯಾದಲ್ಲೂ ಹಿಂದೂ ಮಂದಿರವಿದೆ. ಆ ಮಂದಿರದ ವಿಶೇಷತೆ ಏನು..? ಆ ಮಂದಿರದಲ್ಲಿ ಯಾವ ದೇವರನ್ನು ಪೂಜಿಸಲಾಗತ್ತೆ..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಇಂಡೋನೆಷಿಯಾದ ಬಾಲಿಯಲ್ಲಿ ಬೆಹಸಾಕಿ ಎನ್ನುವ ಮಂದಿರವಿದೆ. ಇದು ವಿಶ್ವದಲ್ಲಿರುವ ಸುಂದರ ಹಿಂದೂ ದೇವರ ದೇವಸ್ಥಾನಗಳಲ್ಲೊಂದು. ಬೆಹಸಾಕಿ ಅಂದ್ರೆ ವಾಸುಕಿ....

ಇಂಡೊನೇಷ್ಯಾ ದಲ್ಲಿ ಸೇನೆಗೆ ಸೇರಿರುವ ಮಹಿಳಾ ಸೈನಿಕರಿಗೆ ಕನ್ಯತ್ವ ಪರೀಕ್ಷೆಯನ್ನು ರದ್ದು

ಇಂಡೊನೇಷ್ಯಾ ದಲ್ಲಿ ಸೇನೆಗೆ ಸೇರಿರುವ ಮಹಿಳಾ ಸೈನಿಕರಿಗೆ ಕಡ್ಡಾಯವಾಗಿ  ನಡೆಸುತ್ತಿದ್ದ ಕನ್ಯತ್ವ ಪರೀಕ್ಷೆಯನ್ನು ರದ್ದು ಪಡಿಸಿದೆ. ಈ ನಿರ್ಧಾರವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಸ್ವಾಗತಿಸಿದೆ. 7 ವರ್ಷಗಳ ಹಿಂದೆಯೇ ಕನ್ಯತ್ವ ಪರೀಕ್ಷೆಗೆ ವೈಜ್ಞಾನಿಕ ಆಧಾರವಿಲ್ಲ ಎಂದು ಘೋಷಿಸಿತ್ತು. ಅದರ ಹೊರತಾಗಿಯೂ ಇಂಡೊನೇಷ್ಯಾ ಸೇನೆ ತನ್ನ ಮಹಿಳಾ ಸೈನಿಕರಿಗೆ ಕನ್ಯತ್ವ ಪರೀಕ್ಷೆಯನ್ನು ನಡೆಸುತ್ತಿತ್ತು. ಈ ಬಗ್ಗೆ ಸೇನಾ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img