Friday, July 4, 2025

Indonesia

ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ

ದೆಹಲಿ: ನವೆಂಬರ್ 15-16 ರವರೆಗೆ ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯಲಿರುವ 17ನೇ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳುವುದ ಜೊತೆಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಮೇರಿಕಾದ ಟೆಕ್ಸಾಸ್ ಬಳಿ ಏರ್ ಶೋ ವೇಳೆ ಅಪಘಾತ : ವಿಮಾನಗಳ ವಿಂಗ್ಸ್...

ಹಾಕಿ ಏಷ್ಯಾ ಕಪ್: ಇಂಡೋನೇಷ್ಯಾ ಎದುರು ಭಾರತಕ್ಕೆ  ಅಗ್ನಿ ಪರೀಕ್ಷೆ 

ಜಕಾರ್ತಾ(ಇಂಡೋನೇಷ್ಯಾ) :  ಹಾಲಿ ಚಾಂಪಿಯನ್ ಭಾರತ ತಂಡ ನಾಕೌಟ್ ಹಂತಕ್ಕೆ ಹೋಗಬೇಕಿದ್ದಲ್ಲಿ  ಇಂದು ಆತಿಥೇಯ ಇಂಡೋನೇಷ್ಯಾ ವಿರುದ್ಧ ದೊಡ್ಡ  ಮಟದಲ್ಲಿ  ಗೆಲುವು ಸಾಸಬೇಕಿದೆ.  ಜೊತೆಗೆ  ಜಪಾನ್ ತಂಡ ಪಾಕಿಸ್ಥಾನ ತಂಡವನ್ನು ಸೋಲಿಸಬೇಕಿದೆ. ಆತಿಥೇಯ ಇಂಡೋನೇಷ್ಯಾ ವಿರುದ್ಧ ದೊಡ್ಡ ಮಟ್ಟದಲ್ಲಿ  ಗೆಲುವು ದಾಖಲಿಸಿದರೂ ನಾಕೌಟ್ ಹಂತಕ್ಕೆ ಹೋಗುವ ಖಾತರಿ ಇಲ್ಲ. ಭಾರತದ ಆಸೆ ಜೀವಂತವಾಗಿರಬೇಕಿದ್ದಲ್ಲಿ ಜಪಾನ್ ಪಾಕ್...

ಶಾಲೆಯಲ್ಲಿ ಸಿಕ್ಕ ವಿದ್ಯಾರ್ಥಿಗಳ ಫೋನ್‌ಗಳಿಗೆ ಬೆಂಕಿ ಇಟ್ಟ ಶಿಕ್ಷಕಿಯರು.. ವೀಡಿಯೋ ವೈರಲ್

ಶಾಲಾ- ಕಾಲೇಜುಗಳಿಗೆ ಫೋನ್ ತೆಗೆದುಕೊಂಡು ಬರಬಾರದು ಅನ್ನೋ ನಿಯಮವಿದೆ. ಆ ನಿಯಮವನ್ನ ಮೀರಿ, ಶಾಲೆಗೆ ಫೋನ್‌ ತೆಗೆದುಕೊಂಡು ಬಂದಿದ್ದಕ್ಕೆ, ಅವರ ಫೋನನ್ನೆಲ್ಲ ತೆಗೆದುಕೊಂಡು, ಬೆಂಕಿಗೆ ಹಾಕಿದ ಘಟನೆ ನಡೆದಿದೆ. ಇಂಡೋನೇಷಿಯಾದ ಶಾಲೆಯೊಂದರಲ್ಲಿ ಈ ಘಟನೆ ನೆಡದಿದ್ದು, ಈ ಬಗ್ಗೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆ ಇಂಡೋನೆಷಿಯಾದ ಯಾವ ಶಾಲೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿಲ್ಲ....

ಇಂಡೋನೆಷಿಯಾದಲ್ಲಿದೆ ಪ್ರಸಿದ್ಧ ಹಿಂದೂ ದೇವಸ್ಥಾನ..

ಹಿಂದು ದೇವರ ದೇವಸ್ಥಾನ ಬರೀ ಭಾರತದಲ್ಲಷ್ಟೇ ಅಲ್ಲ. ಪ್ರಪಂಚದ ಹಲವು ರಾಷ್ಟ್ರಗಳಲ್ಲಿದೆ. ಇಂಡೋನೇಷಿಯಾದಲ್ಲೂ ಹಿಂದೂ ಮಂದಿರವಿದೆ. ಆ ಮಂದಿರದ ವಿಶೇಷತೆ ಏನು..? ಆ ಮಂದಿರದಲ್ಲಿ ಯಾವ ದೇವರನ್ನು ಪೂಜಿಸಲಾಗತ್ತೆ..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಇಂಡೋನೆಷಿಯಾದ ಬಾಲಿಯಲ್ಲಿ ಬೆಹಸಾಕಿ ಎನ್ನುವ ಮಂದಿರವಿದೆ. ಇದು ವಿಶ್ವದಲ್ಲಿರುವ ಸುಂದರ ಹಿಂದೂ ದೇವರ ದೇವಸ್ಥಾನಗಳಲ್ಲೊಂದು. ಬೆಹಸಾಕಿ ಅಂದ್ರೆ ವಾಸುಕಿ....

ಇಂಡೊನೇಷ್ಯಾ ದಲ್ಲಿ ಸೇನೆಗೆ ಸೇರಿರುವ ಮಹಿಳಾ ಸೈನಿಕರಿಗೆ ಕನ್ಯತ್ವ ಪರೀಕ್ಷೆಯನ್ನು ರದ್ದು

ಇಂಡೊನೇಷ್ಯಾ ದಲ್ಲಿ ಸೇನೆಗೆ ಸೇರಿರುವ ಮಹಿಳಾ ಸೈನಿಕರಿಗೆ ಕಡ್ಡಾಯವಾಗಿ  ನಡೆಸುತ್ತಿದ್ದ ಕನ್ಯತ್ವ ಪರೀಕ್ಷೆಯನ್ನು ರದ್ದು ಪಡಿಸಿದೆ. ಈ ನಿರ್ಧಾರವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಸ್ವಾಗತಿಸಿದೆ. 7 ವರ್ಷಗಳ ಹಿಂದೆಯೇ ಕನ್ಯತ್ವ ಪರೀಕ್ಷೆಗೆ ವೈಜ್ಞಾನಿಕ ಆಧಾರವಿಲ್ಲ ಎಂದು ಘೋಷಿಸಿತ್ತು. ಅದರ ಹೊರತಾಗಿಯೂ ಇಂಡೊನೇಷ್ಯಾ ಸೇನೆ ತನ್ನ ಮಹಿಳಾ ಸೈನಿಕರಿಗೆ ಕನ್ಯತ್ವ ಪರೀಕ್ಷೆಯನ್ನು ನಡೆಸುತ್ತಿತ್ತು. ಈ ಬಗ್ಗೆ ಸೇನಾ...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img