Thursday, August 6, 2026

indra

ಫ್ರೆಂಡ್ ಜೊತೆ ‘ಹೆಂಡತಿ’ ಪರಾರಿ! ಸ್ಟೇಟಸ್ ನೋಡಿ ಪತಿ ಕಂಗಾಲು

ಮದುವೆಯಾದ ಕೇವಲ ಎರಡು ವರ್ಷಗಳಲ್ಲೇ ಪತ್ನಿ ಪತಿಯ ಸ್ನೇಹಿತನೊಂದಿಗೆ ಪರಾರಿಯಾಗಿ, ದೇವಸ್ಥಾನದಲ್ಲಿ ಮದುವೆಯಾಗಿರುವ ವಿಲಕ್ಷಣ ಘಟನೆ ಮಂಡ್ಯ ಜಿಲ್ಲೆಯ ಗ್ರಾಮಾದಲ್ಲಿ ನಡೆದಿದೆ. ಬನ್ನಂಗಾಡಿ ಗ್ರಾಮದ ಆಟೋ ಚಾಲಕ ಸಾಗರ್ ಅವರ ಪತ್ನಿ ರಕ್ಷಿತಾ ಪತಿಯ ಸ್ನೇಹಿತ ಇಂದ್ರ ಎಂಬುವವನ ಜೊತೆ ಓಡಿಹೊಗಿ, ದೇವಸ್ಥಾನದಲ್ಲಿ ಮದುವೆಯಾಗಿದ್ದಾಳೆ. ನಂತರ ಅದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ರಕ್ಷಿತಾ...

ಮೆಗಾ ಸ್ಟಾರ್​ ಸಿನಿಮಾ ರೀ ರಿಲೀಸ್​

ಇತ್ತೀಚೆಗೆ ಬ್ಲಾಕ್​ ಬಸ್ಟರ್ ಹಿಟ್​ ಆಗಿರುವ ಸಿನಿಮಾಗಳನ್ನ ರೀ ರಿಲೀಸ್​ ಮಾಡುವ ಟ್ರೆಂಡ್​ ಶುರುವಾಗಿದೆ. ರೀ ರಿಲೀಸ್​​ ಮಾಡುತ್ತಿರುವ ಸಾಲು ಸಾಲು ಸಿನಿಮಾಗಳ ನಡುವೆ ಇದೀಗ ಮತ್ತೊಂದು ಸಿನಿಮಾ ರೀ ರಿಲೀಸ್​ ಆಗ್ತಿದೆ. ಯಾವುದಪ್ಪಾ ಆ ಸಿನಿಮಾ ಅಂದ್ರಾ..! ಯಸ್​.. ಅದೇ ಟಾಲಿವುಡ್​ ಮೆಗಾಸ್ಟಾರ್​ ಚಿರಂಜೀವಿ ನಟನೆಯ ಬ್ಲಾಕ್​ ಬಸ್ಟರ್​ ಸಿನಿಮಾವಾದ ಇಂದ್ರ ಮರು...

ದೇವತೆಗಳು ಏಕೆ ಮದ್ಯಪಾನ ಮಾಡುತ್ತಿದ್ದರು..? ಸೋಮರಸದ ರಹಸ್ಯ..

ನೀವು ಪೌರಾಣಿಕ ಧಾರಾವಾಹಿ ನೋಡುವಾಗ, ಸಿನಿಮಾ ನೋಡವಾಗ ಅದರಲ್ಲಿ ದೇವತೆಗಳು ಮದಿರೆಯನ್ನ ಸೇವನೆ ಮಾಡುತ್ತಾರೆ. ಹೀಗಾಗಿಯೇ ಕೆಲವು ಉದ್ಧಟರು, ಅಂದಿನ ಕಾಲದಲ್ಲಿ ದೇವತಗೆಳೇ ಕುಡಿಯುತ್ತಿದ್ದರು, ನಾವ್ಯಾಕೆ ಕುಡಿಯಬಾರದು ಅನ್ನೋ ಪ್ರಶ್ನೆ ಕೇಳ್ತಾರೆ. ಆದ್ರೆ ಅಂದು ದೇವತೆಗಳು ಕುಡಿಯುತ್ತಿದ್ದದ್ದು, ಸೋಮರಸ. ಹಾಗಾದ್ರೆ , ಸೋಮರಸ ಎಂದರೇನು ಅಂತಾ ತಿಳಿಯೋಣ ಬನ್ನಿ.. ಅಂದು ದೇವತೆಗಳು ಕುಡಿಯುತ್ತಿದ್ದುದ್ದು ಸೋಮರಸ. ಮದಿರೆಯಲ್ಲ....

ತನಗೆ 60 ಸಾವಿರ ಹೆಣ್ಣು ಮಕ್ಕಳು ಬೇಕೆಂದು ಈ ರಾಜ ಬಯಸಿದ್ದನಂತೆ..? ಆಮೇಲೇನಾಯಿತು..?

ಸೂರ್ಯವಂಶದ ರಾಜನಾಗಿದ್ದ ಸಾಗರನಿಗೆ 60 ಸಾವಿರ ಹೆಣ್ಣು ಮಕ್ಕಳು ಬೇಕೆಂಬ ಬಯಕೆ ಇತ್ತು.. ಅವನು ಇಷ್ಟು ಮಕ್ಕಳನ್ನೇಕೆ ಪಡೆಯಬೇಕೆಂದು ಹಂಬಲಿಸಿದ..? ಆಮೇಲೇನಾಯಿತು..? ಈ ಎಲ್ಲದರ ಬಗ್ಗೆ ಮಾಹಿತಿ ಪಡೆಯೋಣ ಬನ್ನಿ.. ಒಮ್ಮೆ ಸಾಗರ ರಾಜ, ತನ್ನ ಗುರುಗಳ ಬಳಿ ಹೋಗಿ, ನೆಮ್ಮದಿಗಾಗಿ, ಆತ್ಮ ಸಂತೋಷಕ್ಕಾಗಿ ನಾನೇನು ಮಾಡಬೇಕು. ನನ್ನ ಬಳಿ ಹಣವಿದೆ, ಚಿನ್ನಾಭರಣ, ವಜ್ರ ವೈಢೂರ್ಯ,...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img