Movie News: ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ "ಗೌರಿ" ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿದೆ. ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ "ಗೌರಿ" ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಪ್ರೀ ರಿಲೀಸ್ ಇವೆಂಟ್ ನಲ್ಲಿ ಫ್ಯಾಷನ್ ಶೋ ಸಹ ಆಯೋಜಿಸಲಾಗಿತ್ತು. ನಾಯಕ ಸಮರ್ಜಿತ್ ಹಾಗೂ...
Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಮಗನ ಸಿನಿಮಾ ಪ್ರಚಾರಕ್ಕಾಗಿ ಆಗಮಿಸಿದ್ದ ನಿರ್ಮಾಪಕ, ನಟ ಇಂದ್ರಜೀತ್ ಲಂಕೇಶ್, ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ರಾಜ್ಯದಲ್ಲಿ ನಡೆದ ಹಲವು ಘಟನೆಗಳ ಬಗ್ಗೆ ಮಾತನಾಡಿ, ಬೇಸರ ಹೊರಹಾಕಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆ್ಯಟ್ದ್ ಸೇಮ್ ಟೈಂ ದರ್ಶನ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗನಿಗೆ ದೇವರು ಧೈರ್ಯ...
Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ...