Monday, August 24, 2026

Indrajithu

ರಾವಣನ ಮಗ ಮೇಘನಾಥ, ರಾವಣನಿಗಿಂತಲೂ ಬಲಶಾಲಿಯಾಗಲು ಏನು ಕಾರಣ..? ಯಾರೀತ..?

ನಾವು ನಿಮಗೆ ಹಲವು ಬಾರಿ ರಾವಣನ ಬಗ್ಗೆ ತಿಳಿಸಿದ್ದೇವೆ. ರಾವಣನಲ್ಲೂ ಹಲವು ಉತ್ತಮ ಗುಣವಿದ್ದಿತು. ಆದರೆ ಕೆಲವೇ ಕೆಲವು ದುರ್ಗಣದ ಕಾರಣ, ರಾವಣನ ಸಂಹಾರವಾಯಿತು. ಆದರೆ ರಾವಣನಿಗಿಂದಲೂ, ಅವನ ಮಗ ಮೇಘರಾಜ ಬಲಶಾಲಿಯಾಗಿದ್ದ. ಹಾಗಾದ್ರೆ ಮೇಘರಾಜ ಯಾರು..? ಯಾಕೆ ಅವನು ರಾವಣನಿಗಿಂತ ಬಲಶಾಲಿ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಗಣೇಶ ಕುಬೇರನನ್ನೇ ತಿನ್ನಲು...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img