Thursday, June 25, 2026

Indushree

ಮತಗಟ್ಟೆಗೆ ಹೋಗಿ ಮತ ಚಲಾಯಿಸಿ ಬಂದ ಬಾಣಂತಿ, ಮಿಮಿಕ್ರಿ ಆರ್ಟಿಸ್ಟ್ ಇಂದುಶ್ರೀ..

Movie News: ಇಂದು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಜನಸಾಮಾನ್ಯರು, ಗಣ್ಯರು, ಸಿನಿಮಾಾ ನಟ ನಟಿಯರು, ರಾಜಕೀಯ ವ್ಯಕ್ತಿಗಳೆಲ್ಲರೂ ಮತದಾನ ಮಾಡುತ್ತಿದ್ದಾರೆ. ಸೆಲೆಬ್ರಿಟಿ ಮಿಮಿಕ್ರಿ ಕಲೆಗಾರ್ತಿ ಇಂದುಶ್ರೀ ಕೂಡ ಇಂದು ಓಟ್‌ ಮಾಡಿದ್ದಾರೆ. ಅರೆ ಅದರಲ್ಲೇನು ವಿಶೇಷ..? ಆಕೆಯಂತೆ ಹಲವರು ಓಟ್ ಮಾಡಿದ್ದಾರೆಂದು ನೀವು ಹೇಳಬಹುದು. ಆದರೆ ಇಂದುಶ್ರೀಗೆ ಕೆಲ ದಿನಗಳ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img