Saturday, August 15, 2026

industrial development

ಯುವಕರಿಗೆ ಉದ್ಯೋಗ ಭಾಗ್ಯ; ಸರ್ಕಾರದಿಂದ ಗ್ರೀನ್ ಸಿಗ್ನಲ್!

ಮಂಡ್ಯ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಮಹತ್ವದ ತಿರುವು ಸಿಕ್ಕಿದ್ದು, ಬಹು ನಿರೀಕ್ಷಿತ ಕೈಗಾರಿಕಾ ಹಬ್ ಸ್ಥಾಪನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಯೋಜನೆಯಿಂದ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆಯುವ ಸಾಧ್ಯತೆ ಇದೆ. ಇದುವರೆಗೆ ಮಂಡ್ಯ ಕಾಂಗ್ರೆಸ್ ಶಾಸಕರು ಮತ್ತು ಕೇಂದ್ರ ಸಚಿವ H. D. ಕುಮಾರಸ್ವಾಮಿ ನಡುವೆ ನಡೆಯುತ್ತಿದ್ದ ಭೂಮಿ...

ಮಂಡ್ಯದಲ್ಲಿ ‘ಅಮೆರಿಕ’ ಕಂಪನಿ!

ಮಂಡ್ಯ ಜಿಲ್ಲೆಯಲ್ಲಿ ಅಮೆರಿಕ ಮೂಲದ ಸೆಮಿಕಂಡಕ್ಟರ್ ಕಂಪನಿ ಸ್ಯಾನ್ಸನ್ ಗ್ರೂಪ್‌ಗೆ 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಈ ಯೋಜನೆ ರಾಜ್ಯಕ್ಕೆ ಬಂದು ನೆಲೆಯೂರಬೇಕು ಎನ್ನುವುದು ನಮ್ಮ ಆಸಕ್ತಿಯಾಗಿದೆ ಅಂತ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಈ ಸಂಬಂಧ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img