Monday, May 4, 2026

Industrial sector

Gujarat : ಸೂರತ್‌ನಲ್ಲಿ ಅನಿಲ ಸೋರಿಕೆಯಿಂದ ಆರು ಮಂದಿ ಸಾವು..!

ಗುಜರಾತ್: ಸೂರತ್‌(Surat) ನಲ್ಲಿ ಅನಿಲ ಸೋರಿಕೆಯಿಂದ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಸೂರತ್‌ನ ಸಚಿನ್ ಜಿಐಡಿಸಿ ಪ್ರದೇಶದಲ್ಲಿನ ಕಂಪನಿಯೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಉಸ್ತುವಾರಿ ಸೂಪರಿಂಟೆಂಡೆಂಟ್ ಡಾ ಓಂಕಾರ್ ಚೌಧರಿ (Dr Omkar Chaudhry)ಎಎನ್‌ಐಗೆ...
- Advertisement -spot_img

Latest News

Political News: ಬಾಗಲಕೋಟೆ ಬೈ ಎಲೆಕ್ಷನ್: ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ

Political News: ಬಾಗಲಕೋಟೆ ಬೈ ಎಲೆಕ್ಷನ್ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಉಮೇಶ್ ಮೇಟಿ ಜಯ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ವಿರುದ್ಧ 22,867...
- Advertisement -spot_img